Webdunia - Bharat's app for daily news and videos

Install App

ಅಪ್ಪು ನೆಪದಲ್ಲಾದ್ರೂ ಒಂದಾಗಲಿ ದರ್ಶನ್-ಸುದೀಪ್: ಫ್ಯಾನ್ಸ್ ಆಗ್ರಹ

Webdunia
ಶನಿವಾರ, 12 ಮಾರ್ಚ್ 2022 (09:15 IST)
ಬೆಂಗಳೂರು: ಬಹಳ ಸಮಯದಿಂದ ದೂರ ದೂರವೇ ಇರುವ ಕಿಚ್ಚ ಸುದೀಪ್-ದರ್ಶನ್ ಪುನೀತ್ ರಾಜ್ ಕುಮಾರ್ ನೆಪದಲ್ಲಿ ಒಂದಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಪುನೀತ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಚಿತ್ರದ ಹಾಡು ಸುದೀಪ್ ಕೈಯಲ್ಲಿ ಲಾಂಚ್ ಆಗಿದೆ. ಇನ್ನು, ಜೇಮ್ಸ್ ಪ್ರಿ ರಿಲೀಸ್ ಈವೆಂಟ್ ಅದ್ಧೂರಿಯಾಗಿ ನಡೆಯಲಿದ್ದು, ಅದಕ್ಕೆ ಚಿತ್ರರಂಗದ ಘಟಾನುಘಟಿಗಳು ಆಗಮಿಸಲಿದ್ದಾರೆ ಎಂಬ ಸುದ್ದಿಯಿದೆ.

ಈ ಕಾರ್ಯಕ್ರದ ವೇದಿಕೆಯಲ್ಲಾದರೂ ಕಿಚ್ಚ-ದಚ್ಚು ಒಂದಾಗಿ ಕಾಣಿಸಿಕೊಳ್ಳಲಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಇಬ್ಬರ ನಡುವಿನ ಶೀತಲ ಸಮರದಿಂದಾಗಿ ಒಬ್ಬರು ಬರುವ ವೇದಿಕೆಗೆ ಮತ್ತೊಬ್ಬರು ಬರಲ್ಲ. ಆದರೆ ಅಪ್ಪು ನೆಪದಲ್ಲಾದರೂ ಈ ವೈಮನಸ್ಯ ಕೊನೆಯಾಗಲಿ ಎಂಬುದು ಅಭಿಮಾನಿಗಳ ಹಾರೈಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments