Webdunia - Bharat's app for daily news and videos

Install App

ಅಮ್ಮ ಸುಮಲತಾರನ್ನು ಗೆಲ್ಲಿಸಿಕೊಟ್ಟ ಮಂಡ್ಯ ಜನತೆಗೆ ಸ್ಪೆಷಲ್ಲಾಗಿ ವಿಡಿಯೋ ಸಂದೇಶ ನೀಡಿದ ದರ್ಶನ್

Webdunia
ಶುಕ್ರವಾರ, 24 ಮೇ 2019 (06:36 IST)

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆಗೆ ನಿಂತಾಗ ಅವರ ಬೆನ್ನ ಹಿಂದೆಯೇ ಇದ್ದು, ಪ್ರಚಾರದಲ್ಲಿ ಶ್ರಮಿಸಿದವರು ಚಾಲೆಂಜಿಂಗ್ ಸ್ಟಾರ್ ದರ್ಶನ್.

ಇದೀಗ ಸುಮಲತಾ ಗೆಲುವಿನ ಬಳಿಕ ಡಿ ಬಾಸ್ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ವಿಡಿಯೋ ಸಂದೇಶ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.

 

‘ಮಂಡ್ಯ ಜನತೆ ಅದರಲ್ಲೂ ಇಲ್ಲಿ ಬರುವ ಎಲ್ಲಾ ಹಳ್ಳಿ ಹಳ್ಳಿಯ ಜನರಿಗೂ ನನ್ನ ಸಾಷ್ಟಾಂಗ ನಮಸ್ಕಾರ. ನಮ್ಮ ಸಣ್ಣ ಅಳಿಲು ಸೇವೆಯನ್ನು ಪರಿಗಣಿಸಿ ಅಮ್ಮನಿಗೆ ದೊಡ್ಡ ಗೆಲುವು ಕೊಡಿಸಿದ್ದೀರ. ನಿಮ್ಮ ಪ್ರೀತಿಗೆ ಪದಗಳೇ ಸಾಲದು. ನೀವು ಕೊಟ್ಟಿರುವ ಗೆಲುವನ್ನು ಅಮ್ಮ ಖಂಡಿತಾ ಜೋಪಾನವಾಗಿ ಕಾಪಾಡುತ್ತಾರೆ. ಅವರ ಕೈಲಾದದ್ದನ್ನು ಐದು ವರ್ಷದಲ್ಲಿ ಮಾಡೇ ಮಾಡ್ತಾರೆ. ನೀವೆಲ್ಲರೂ ನಮ್ಮ ಪಾಲಿಗೆ ದೇವರಾಗಿದ್ದಾರೆ. ಪ್ರತಿಯೊಬ್ಬರಿಗೂ ತುಂಬಾ ತುಂಬಾ ಧನ್ಯವಾದಗಳು’ ಎಂದು ದರ್ಶನ್ ಕೈ ಮುಗಿದು ಧನ್ಯವಾದ ಸಲ್ಲಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments