Webdunia - Bharat's app for daily news and videos

Install App

ಅಮ್ಮ ಸುಮಲತಾರನ್ನು ಗೆಲ್ಲಿಸಿಕೊಟ್ಟ ಮಂಡ್ಯ ಜನತೆಗೆ ಸ್ಪೆಷಲ್ಲಾಗಿ ವಿಡಿಯೋ ಸಂದೇಶ ನೀಡಿದ ದರ್ಶನ್

Webdunia
ಶುಕ್ರವಾರ, 24 ಮೇ 2019 (06:36 IST)

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆಗೆ ನಿಂತಾಗ ಅವರ ಬೆನ್ನ ಹಿಂದೆಯೇ ಇದ್ದು, ಪ್ರಚಾರದಲ್ಲಿ ಶ್ರಮಿಸಿದವರು ಚಾಲೆಂಜಿಂಗ್ ಸ್ಟಾರ್ ದರ್ಶನ್.

ಇದೀಗ ಸುಮಲತಾ ಗೆಲುವಿನ ಬಳಿಕ ಡಿ ಬಾಸ್ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ವಿಡಿಯೋ ಸಂದೇಶ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.

 

‘ಮಂಡ್ಯ ಜನತೆ ಅದರಲ್ಲೂ ಇಲ್ಲಿ ಬರುವ ಎಲ್ಲಾ ಹಳ್ಳಿ ಹಳ್ಳಿಯ ಜನರಿಗೂ ನನ್ನ ಸಾಷ್ಟಾಂಗ ನಮಸ್ಕಾರ. ನಮ್ಮ ಸಣ್ಣ ಅಳಿಲು ಸೇವೆಯನ್ನು ಪರಿಗಣಿಸಿ ಅಮ್ಮನಿಗೆ ದೊಡ್ಡ ಗೆಲುವು ಕೊಡಿಸಿದ್ದೀರ. ನಿಮ್ಮ ಪ್ರೀತಿಗೆ ಪದಗಳೇ ಸಾಲದು. ನೀವು ಕೊಟ್ಟಿರುವ ಗೆಲುವನ್ನು ಅಮ್ಮ ಖಂಡಿತಾ ಜೋಪಾನವಾಗಿ ಕಾಪಾಡುತ್ತಾರೆ. ಅವರ ಕೈಲಾದದ್ದನ್ನು ಐದು ವರ್ಷದಲ್ಲಿ ಮಾಡೇ ಮಾಡ್ತಾರೆ. ನೀವೆಲ್ಲರೂ ನಮ್ಮ ಪಾಲಿಗೆ ದೇವರಾಗಿದ್ದಾರೆ. ಪ್ರತಿಯೊಬ್ಬರಿಗೂ ತುಂಬಾ ತುಂಬಾ ಧನ್ಯವಾದಗಳು’ ಎಂದು ದರ್ಶನ್ ಕೈ ಮುಗಿದು ಧನ್ಯವಾದ ಸಲ್ಲಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments