Webdunia - Bharat's app for daily news and videos

Install App

ಇಷ್ಟೆಲ್ಲಾ ಆದ ಮೇಲೆ ಪವಿತ್ರಾ ಗೌಡ ಸಹಸವಾಸಕ್ಕೇ ಗುಡ್ ಬೈ ಹೇಳ್ತಾರಾ ದರ್ಶನ್

Krishnaveni K
ಸೋಮವಾರ, 8 ಜುಲೈ 2024 (09:03 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ಈಗ ಭವಿಷ್ಯದ ಚಿಂತೆ ಕಾಡುತ್ತಿದೆ. ಇದರ ಜೊತೆಗೆ ತನ್ನ ಸಹವಾಸದ ಬಗ್ಗೆಯೇ ಪಶ್ಚಾತ್ತಾಪ ಕಾಡುತ್ತಿದೆ ಎನ್ನಲಾಗಿದೆ.

ಪವಿತ್ರಾ ಗೌಡ ಜೊತೆಗೆ ಆಪ್ತ ಸಂಬಂಧ ಹೊಂದಿದ್ದ ದರ್ಶನ್ ಈಗ ಇದಕ್ಕೆ ತಕ್ಕ ಬೆಲೆ ತೆರುವಂತಾಗಿದೆ. ಈ ಕಾರಣಕ್ಕೆ ಜೈಲಿನಲ್ಲಿ ಪರಸ್ಪರ ಭೇಟಿಯಾಗುವ ಅವಕಾಶ ಸಿಕ್ಕರೂ ದರ್ಶನ್ ತಪ್ಪಿಯೂ ಪವಿತ್ರಾ ಮುಖ ನೋಡುತ್ತಿಲ್ಲವಂತೆ. ಎಲ್ಲವೂ ಪವಿತ್ರಾರಿಂದಾಗಿಯೇ ಆಗಿದ್ದು ಎನ್ನುವ ಸಿಟ್ಟು ಅವರಲ್ಲಿದೆ.

ಇನ್ನೊಂದೆಡೆ ಪತ್ನಿ ವಿಜಯಲಕ್ಷ್ಮಿ, ತಾಯಿ, ಸಹೋದರನ ಪ್ರೀತಿ ದರ್ಶನ್ ರನ್ನು ಭಾವುಕರಾಗಿ ಮಾಡಿದೆ. ಜೊತೆಗೆ ಎದೆಯೆತ್ತರಕ್ಕೆ ಬೆಳೆದಿರುವ ಮಗನ ಮುಂದೆ ಈ ಘಟನೆ ತೀರಾ ಕುಗ್ಗುವಂತೆ ಮಾಡಿದೆ. ಹೀಗಾಗಿ ಜೈಲಿನಲ್ಲಿ ದರ್ಶನ್ ತೀರಾ ಮಂಕಾಗಿ ಇದ್ದಾರೆ ಎನ್ನಲಾಗುತ್ತಿದೆ.

ಇಷ್ಟೆಲ್ಲಾ ನಡೆದ ಮೇಲೆ ಇನ್ನಾದರೂ ದರ್ಶನ್ ನಿಜವಾಗಿಯೂ ತನ್ನವರು ಯಾರು ಎಂದು ಪಾಠ ಕಲಿತಿರಬಹುದು. ಹೀಗಾಗಿ ಪವಿತ್ರಾ ಸಹವಾಸವೇ ಸಾಕು ಎಂದು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಆದರೆ ಪ್ರಬಲ ಸಾಕ್ಷ್ಯಗಳಿಂದಾಗಿ ದರ್ಶನ್ ಗೆ ಈಗ ಹೊರಗೆ ಬರುವ ದಾರಿಯೇ ತಿಳಿಯದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments