Webdunia - Bharat's app for daily news and videos

Install App

ರೇಣುಕಾಸ್ವಾಮಿ ಹತ್ಯೆ ವಿಚಾರ ತಿಳಿಯುತ್ತಿದ್ದಂತೇ ದರ್ಶನ್ ಪ್ರತಿಕ್ರಿಯೆ ಹೇಗಿತ್ತು

Krishnaveni K
ಶನಿವಾರ, 6 ಜುಲೈ 2024 (11:52 IST)
ಬೆಂಗಳೂರು: ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ಬಳಿಕ ಶೆಡ್ ನಿಂದ ತೆರಳಿದ್ದ ದರ್ಶನ್ ಗೆ ಆತ ಸಾವನ್ನಪ್ಪಿದ ಸುದ್ದಿ ಕೇಳಿದ ಮೇಲೆ ಪ್ರತಿಕ್ರಿಯೆ ಹೇಗಿತ್ತು ಎಂದು ಈಗ ಬಯಲಾಗಿದೆ.

ರೇಣುಕಾಸ್ವಾಮಿಯನ್ನು ವಿಚಾರಿಸಿಕೊಂಡ ದರ್ಶನ್ ನೇರವಾಗಿ ತಮ್ಮ ಆರ್ ಆರ್ ನಗರ ಮನೆಗೆ ಹೋಗಿದ್ದರು. ಆ ವೇಳೆ ಪಟ್ಟಣಗೆರೆ ಶೆಡ್ ನಿಂದ ಅವರಿಗೆ ಕರೆ ಬಂದಿದೆ. ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ. ಬೇಗ ಬನ್ನಿ ಎಂದು ಅವರನ್ನು ಸಹಚರರು ಕರೆದಿದ್ದಾರೆ. ಸ್ಟೋನಿ ಬ್ರೂಕ್ ನಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿ ವಿನಯ್ ಆಂಡ್ ಟೀಂ ನೇರವಾಗಿ ದರ್ಶನ್ ಮನೆಗೆ ಬರುತ್ತಾರೆ. ಇವರೆಲ್ಲರಿಂದ ಮಾಹಿತಿ ತಿಳಿದು ದರ್ಶನ್ ತಲೆಮೇಲೆ ಕೈ ಹೊತ್ತು ಕೂರುತ್ತಾರಂತೆ.

ಘಟನೆ ಬಗ್ಗೆ ತಿಳಿದ ಬಳಿಕ ದರ್ಶನ್ ಅಲ್ಲಿದ್ದ ಸಹಚರರ ಮೇಲೆ ಕೂಗಾಡುತ್ತಾರೆ. ಬಾಸ್ ರೊಚ್ಚಿಗೆದ್ದಿದ್ದು ನೋಡಿ ಇತರರು ನಾವೆಲ್ಲಾ ನೋಡ್ಕೋತಿವಿ ಬಾಸ್ ಎಂದು ಅಭಯ ನೀಡುತ್ತಾರೆ. ಅದರಂತೆ ರೇಣುಕಾಸ್ವಾಮಿಯ ಶವ ಎಸೆಯಲು ಎಲ್ಲರೂ ಸೇರಿಕೊಂಡು ಪ್ಲ್ಯಾನ್ ಮಾಡುತ್ತಾರೆ.

ಮೃತದೇಹ ವಿಲೇವಾರಿ ಮಾಡಿ ಹಣಕಾಸಿನ ಡೀಲ್ ಎಲ್ಲಾ ಮುಗಿಸಿ ಬೆಳಿಗ್ಗೆ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ನಡೆದಿದ್ದ ಹೋಮದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ.  ಬಳಿಕ ಅಲ್ಲಿಂದ ಮೈಸೂರಿಗೆ ಡೆವಿಲ್ ಶೂಟಿಂಗ್ ಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments