‘ಕುರುಕ್ಷೇತ್ರ’ ಶತದಿನೋತ್ಸವದಲ್ಲಿ ದರ್ಶನ್ ಬಗ್ಗೆ ಭರ್ಜರಿ ಸುದ್ದಿ ಕೊಟ್ಟ ಮುನಿರತ್ನ

Webdunia
ಶನಿವಾರ, 22 ಫೆಬ್ರವರಿ 2020 (09:34 IST)
ಬೆಂಗಳೂರು: ಮಹಾಶಿವರಾತ್ರಿ ದಿನವಾದ ನಿನ್ನೆ ಸಂಜೆ ‘ಕುರುಕ್ಷೇತ್ರ’ ಸಿನಿಮಾದ ಶತದಿನೋತ್ಸವವನ್ನು ಭರ್ಜರಿಯಾಗಿ ಆಚರಿಸಿಕೊಂಡ ನಿರ್ಮಾಪಕ ಮುನಿರತ್ನ ಎಲ್ಲರಿಗೂ ಖುಷಿಯಾಗುವ ಸುದ್ದಿಯೊಂದನ್ನು ಕೊಟ್ಟಿದ್ದಾರೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮುನಿರತ್ನ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ನಿರ್ಮಾಣವಾಗಲಿದ್ದು, ಅದು ನೈಜ ಘಟನೆಯನ್ನು ಆಧರಿಸಿದ್ದಾಗಿದೆ. ದೇಶದ ಹೆಮ್ಮೆಯ ವಿಂಗ್ ಕಮಾಂಡರ್ ಮೇಜರ್ ಅಭಿನಂದನ್ ಜೈನ್ ಕುರಿತಾದ ಸಿನಿಮಾವನ್ನು ನಿರ್ಮಾಣ ಮಾಡುತ್ತೇನೆ. ಅದರಲ್ಲಿ ದರ್ಶನ್ ಅಭಿನಂದನ್ ಜೈನ್ ಆಗಿ ಅಭಿನಯಿಸಲಿದ್ದಾರೆ. ಆ ಸಿನಿಮಾದಲ್ಲಿ ದರ್ಶನ್ ಜತೆಗೆ ಅಭಿಷೇಕ್ ಅಂಬರೀಶ್ ಕೂಡಾ ಇರುತ್ತಾರೆ ಎಂದು ಮುನಿರತ್ನ ಘೋಷಿಸಿದ್ದಾರೆ.

ಈ ವರ್ಷವೇ ಆ ಸಿನಿಮಾ ಸೆಟ್ಟೇರಲಿದೆ. ಇದುವರೆಗೆ ದರ್ಶನ್ ಐತಿಹಾಸಿಕ, ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಅವರನ್ನು ಯುದ್ಧಭೂಮಿಯಲ್ಲಿ ಮೇಜರ್ ಆಗಿ ನೋಡಬೇಕೆಂಬುದು ನಮ್ಮ ಆಸೆ. ಈ ಸಿನಿಮಾದಲ್ಲಿ ನಮ್ಮ ಆಸೆ ನೆರವೇರಲಿದೆ ಎಂದು ಮುನಿರತ್ನ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments