Webdunia - Bharat's app for daily news and videos

Install App

ಅಬ್ಬಾ.. ಇಷ್ಟು ಕಡೆ ಒಂದೇ ದಿನ ನಟ ದರ್ಶನ್ ರಿಂದ ಪ್ರಚಾರ!

Webdunia
ಮಂಗಳವಾರ, 2 ಏಪ್ರಿಲ್ 2019 (07:48 IST)
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.


ನಿನ್ನೆ 20 ಕ್ಕೂ ಹೆಚ್ಚು ಕಡೆ ರೋಡ್ ಶೋ ನಡೆಸಿ ಸುಮಲತಾ ಅಮ್ಮನ ಪರ ಮತ ಯಾಚಿಸಿದ ನಟ ದರ್ಶನ್ ಸ್ಥಳೀಯರು ಕೊಟ್ಟ ತಿಂಡಿ-ತಿನಿಸು ತಿಂದು, ಮನೆ ಮಗನಂತೆ ಖುಷಿಪಡಿಸಿದ್ದರು.

ಇಂದು ಮತ್ತೆ ಬೆಳಿಗ್ಗೆ 9.30 ರಿಂದ ಪ್ರಚಾರ ಆರಂಭಿಸಲಿರುವ ದರ್ಶನ್ ಸುಮಾರು 35 ಕ್ಕೂ ಹೆಚ್ಚು ಕಡೆ ಪ್ರಚಾರ ನಡೆಸಲು ತಯಾರಿ ನಡೆಸಿದ್ದಾರೆ. ಇಂದು ರಾಕಿಂಗ್  ಸ್ಟಾರ್ ಯಶ್ ಕೂಡಾ ಪ್ರಚಾರಕ್ಕಿಳಿಯಲಿದ್ದಾರೆ. ಹೀಗಾಗಿ ಇಂದು ಮಂಡ್ಯ ಕಣ ರಂಗೇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

ಮುಂದಿನ ಸುದ್ದಿ
Show comments