Select Your Language

Notifications

webdunia
webdunia
webdunia
webdunia

ರೈತರ ನೆರವಿಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್

ರೈತರ ನೆರವಿಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು , ಶನಿವಾರ, 11 ಏಪ್ರಿಲ್ 2020 (09:51 IST)
ಬೆಂಗಳೂರು: ಲಾಕ್ ಡೌನ್ ವೇಳೆ ಅತೀ ಹೆಚ್ಚು ಸಂಕಷ್ಟಕ್ಕೀಡಾದವರು ರೈತರು. ರೈತರಿಗೆ ಬೆಳೆದ ಬೆಳೆಗಳನ್ನು ಮಾರಲು ಮಾರುಕಟ್ಟೆ ಸಿಗದೇ ಪರದಾಡುತ್ತಿದ್ದಾರೆ. ಇದೀಗ ಈ ರೈತರಿಗೆ ನೆರವಾಗಲು ಡಿ ಬಾಸ್ ದರ್ಶನ್ ತೀರ್ಮಾನಿಸಿದ್ದಾರೆ.


ಈಗಾಗಲೇ ಪ್ರತಿನಿತ್ಯ ಬಡವರಿಗೆ ಊಟೋಪಚಾರದ ವ್ಯವಸ್ಥೆ ಮಾಡುತ್ತಿರುವ ದರ್ಶನ್, ರೈತರು ತಾವು ಬೆಳೆದ ತರಕಾರಿ, ಹಣ್ಣು ಹಂಪಲುಗಳನ್ನು ತಾವೇ ಖರೀದಿಸಿ ಮನೆ ಮನೆಗೆ ಅಭಿಮಾನಿಗಳ ಮೂಲಕ ಮಾರಾಟ ಮಾಡುವ ಯೋಜನೆ ಮಾಡಿದ್ದಾರೆ.

ಇದರಿಂದ ಮಧ್ಯವರ್ತಿಗಳ ಸಹಾಯವಿಲ್ಲದೇ ರೈತರಿಗೆ ತಾವು ಬೆಳೆದ ಬೆಲೆಗೆ ಕನಿಷ್ಠ ಬೆಲೆಯಾದರೂ ಸಿಕ್ಕಿ ನಷ್ಟವಾಗದಂತೆ ನೋಡಿಕೊಳ್ಳಬಹುದು ಎಂಬುದು ದರ್ಶನ್ ಯೋಜನೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಪ್ರಿಲ್ ನ್ನು ಮಾಯವಾದ ತಿಂಗಳು ಎಂದು ಘೋಷಿಸಲಿ: ಉಪೇಂದ್ರ