Webdunia - Bharat's app for daily news and videos

Install App

ಫೆಬ್ರವರಿ 10 ರಿಂದ ದರ್ಶನ್ ಮದಕರಿನಾಯಕನ ಶೂಟಿಂಗ್

Webdunia
ಮಂಗಳವಾರ, 4 ಫೆಬ್ರವರಿ 2020 (09:21 IST)
ಬೆಂಗಳೂರು: ರಾಬರ್ಟ್ ಸಿನಿಮಾ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಸಿನಿಮಾ ರಾಜ ವೀರ ಮದಕರಿನಾಯಕ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾ ಇದಾಗಿದ್ದು ಫೆಬ್ರವರಿ 10 ರಿಂದ ಶೂಟಿಂಗ್ ಆರಂಭವಾಗುತ್ತಿದೆ.


ಚಿತ್ರದುರ್ಗದ ಮದಕರಿನಾಯಕನ ಐತಿಹಾಸಿಕ ಕತೆಯುಳ್ಳ ಸಿನಿಮಾ ದರ್ಶನ್ ಸಿನಿ ಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು ಸಿನಿಮಾವಾಗಲಿದೆ. ಇದೊಂದು ಅದ್ಧೂರಿ ವೆಚ್ಚದ ಸಿನಿಮಾವಾಗಲಿದೆ.

ಈ ಸಿನಿಮಾದ ಚಿತ್ರೀಕರಣಕ್ಕಾಗಿಯೇ ವಿಶೇಷ ಸೆಟ್ ಹಾಕಲಾಗಿದೆ. ಸುಮಲತಾ ಅಂಬರೀಶ್ ಈ ಸಿನಿಮಾದಲ್ಲಿ ದರ್ಶನ್ ತಾಯಿಯ ಪಾತ್ರ ಮಾಡುತ್ತಿರುವುದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments