ಫೆಬ್ರವರಿ 10 ರಿಂದ ದರ್ಶನ್ ಮದಕರಿನಾಯಕನ ಶೂಟಿಂಗ್

Webdunia
ಮಂಗಳವಾರ, 4 ಫೆಬ್ರವರಿ 2020 (09:21 IST)
ಬೆಂಗಳೂರು: ರಾಬರ್ಟ್ ಸಿನಿಮಾ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಸಿನಿಮಾ ರಾಜ ವೀರ ಮದಕರಿನಾಯಕ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾ ಇದಾಗಿದ್ದು ಫೆಬ್ರವರಿ 10 ರಿಂದ ಶೂಟಿಂಗ್ ಆರಂಭವಾಗುತ್ತಿದೆ.


ಚಿತ್ರದುರ್ಗದ ಮದಕರಿನಾಯಕನ ಐತಿಹಾಸಿಕ ಕತೆಯುಳ್ಳ ಸಿನಿಮಾ ದರ್ಶನ್ ಸಿನಿ ಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು ಸಿನಿಮಾವಾಗಲಿದೆ. ಇದೊಂದು ಅದ್ಧೂರಿ ವೆಚ್ಚದ ಸಿನಿಮಾವಾಗಲಿದೆ.

ಈ ಸಿನಿಮಾದ ಚಿತ್ರೀಕರಣಕ್ಕಾಗಿಯೇ ವಿಶೇಷ ಸೆಟ್ ಹಾಕಲಾಗಿದೆ. ಸುಮಲತಾ ಅಂಬರೀಶ್ ಈ ಸಿನಿಮಾದಲ್ಲಿ ದರ್ಶನ್ ತಾಯಿಯ ಪಾತ್ರ ಮಾಡುತ್ತಿರುವುದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

ಮುಂದಿನ ಸುದ್ದಿ
Show comments