Webdunia - Bharat's app for daily news and videos

Install App

ಮತ್ತೆ ರವಿಚಂದ್ರನ್ ಪುತ್ರ ಮನೋರಂಜನ್ ಕೈ ಹಿಡಿದ ಡಿ ಬಾಸ್ ದರ್ಶನ್

Webdunia
ಗುರುವಾರ, 14 ನವೆಂಬರ್ 2019 (09:27 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸಬರ ಸಿನಿಮಾಗಳಿಗೆ ಸದಾ ಬೆಂಬಲವಾಗಿ ನಿಲ್ಲುತ್ತಾರೆ. ಅದರಲ್ಲೂ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಸಿನಿಮಾಗೆ ಎರಡನೇ ಬಾರಿ ಸಾಥ್ ಕೊಡುತ್ತಿದ್ದಾರೆ.


ಮನೋರಂಜನ್ ರವಿಚಂದ್ರನ್ ಅಭಿನಯದ ಮುಗಿಲ್ ಪೇಟೆ ಎಂಬ ಹೊಸ ಸಿನಿಮಾವೊಂದು ಸೆಟ್ಟೇರುತ್ತಿದ್ದು ಈ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಾಳೆ ನಡೆಯುತ್ತಿದೆ. ಈ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತಿಥಿಯಾಗಿ ಬಂದು ಚಿತ್ರಕ್ಕೆ ಶುಭ ಹಾರೈಸಲಿದ್ದಾರೆ.

ಈ ಮೊದಲು ಮನೋರಂಜನ್ ರ ಪ್ರಾರಂಭ ಸಿನಿಮಾದ ಟೀಸರ್ ಗೆ ದರ್ಶನ್ ಧ್ವನಿ ನೀಡಿ ಸಹಕರಿಸಿದ್ದರು. ಇದೀಗ ಮತ್ತೊಂದು ಸಿನಿಮಾದಲ್ಲೂ ರವಿ ಪುತ್ರನಿಗೆ ಬೆಂಬಲವಾಗಿ ನಿಲ್ಲುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments