ದರ್ಶನ್-ಉಮಾಪತಿ ವೈಮನಸ್ಯಕ್ಕೆ ಪುನೀತ್-ರಾಘಣ್ಣ ಆಸ್ತಿಯೇ ಕಾರಣವಂತೆ!

Webdunia
ಭಾನುವಾರ, 18 ಜುಲೈ 2021 (09:03 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಗೌಡ ನಡುವಿನ ವಿವಾದಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಮಾರಿದ ಆಸ್ತಿಯೇ ಕಾರಣವಂತೆ.


ಹೀಗಂತ ಖುದ್ದು ಉಮಾಪತಿ ಗೌಡ ನೀಡಿದ ಹೇಳಿಕೆ ದರ್ಶನ್ ಅಸಮಾಧಾನಕ್ಕೆ ಕಾರಣವಾಗಿದೆ. ಉಮಾಪತಿ ಗೌಡ, ಹಿಂದೆ ರೆಸಿಡೆನ್ಸಿ ರಸ್ತೆಯಲ್ಲಿರುವ ಆಸ್ತಿಯೊಂದನ್ನು ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ರಿಂದ ಖರೀದಿ ಮಾಡಿದ್ದರು.

ಇದೇ ಆಸ್ತಿಯನ್ನು ದರ್ಶನ್ ತಮಗೆ ನೀಡುವಂತೆ ಉಮಾಪತಿ ಗೌಡಗೆ ಕೇಳಿದ್ದರು. ಆದರೆ ಉಮಾಪತಿ ಗೌಡ ನಿರಾಕರಿಸಿದ್ದರು ಎಂದು ಉಮಾಪತಿ ಗೌಡ ಹೇಳಿಕೆ ನೀಡಿದ್ದರು. ಇದು ದರ್ಶನ್ ಆಕ್ರೋಶಕ್ಕೆ ಕಾರಣವಾಯಿತು. ನನ್ನ ಕೈಲಿ ದುಡ್ಡು ನಿಲ್ಲಲ್ಲ. ಅದಕ್ಕೆ ಯಾವುದಾದ್ರೂ ಜಮೀನು ಇದ್ರೆ ಹೇಳು ಎಂದಿದ್ದೆ. ಆಗ ಅವನೇ ನನಗೆ ದೊಡ್ಮನೆಯವರು ನೀಡಿದ್ದ ಆಸ್ತಿ ಬಗ್ಗೆ ಹೇಳಿದ್ದ. ಅದರಲ್ಲಿ ನಂದೇನಿದೆ? ಎಂದು ಮಾಧ್ಯಮಗಳ ಮುಂದೆ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ಮುಂದಿನ ಸುದ್ದಿ
Show comments