Webdunia - Bharat's app for daily news and videos

Install App

ದರ್ಶನ್-ಉಮಾಪತಿ ವೈಮನಸ್ಯಕ್ಕೆ ಪುನೀತ್-ರಾಘಣ್ಣ ಆಸ್ತಿಯೇ ಕಾರಣವಂತೆ!

Webdunia
ಭಾನುವಾರ, 18 ಜುಲೈ 2021 (09:03 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಗೌಡ ನಡುವಿನ ವಿವಾದಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಮಾರಿದ ಆಸ್ತಿಯೇ ಕಾರಣವಂತೆ.


ಹೀಗಂತ ಖುದ್ದು ಉಮಾಪತಿ ಗೌಡ ನೀಡಿದ ಹೇಳಿಕೆ ದರ್ಶನ್ ಅಸಮಾಧಾನಕ್ಕೆ ಕಾರಣವಾಗಿದೆ. ಉಮಾಪತಿ ಗೌಡ, ಹಿಂದೆ ರೆಸಿಡೆನ್ಸಿ ರಸ್ತೆಯಲ್ಲಿರುವ ಆಸ್ತಿಯೊಂದನ್ನು ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ರಿಂದ ಖರೀದಿ ಮಾಡಿದ್ದರು.

ಇದೇ ಆಸ್ತಿಯನ್ನು ದರ್ಶನ್ ತಮಗೆ ನೀಡುವಂತೆ ಉಮಾಪತಿ ಗೌಡಗೆ ಕೇಳಿದ್ದರು. ಆದರೆ ಉಮಾಪತಿ ಗೌಡ ನಿರಾಕರಿಸಿದ್ದರು ಎಂದು ಉಮಾಪತಿ ಗೌಡ ಹೇಳಿಕೆ ನೀಡಿದ್ದರು. ಇದು ದರ್ಶನ್ ಆಕ್ರೋಶಕ್ಕೆ ಕಾರಣವಾಯಿತು. ನನ್ನ ಕೈಲಿ ದುಡ್ಡು ನಿಲ್ಲಲ್ಲ. ಅದಕ್ಕೆ ಯಾವುದಾದ್ರೂ ಜಮೀನು ಇದ್ರೆ ಹೇಳು ಎಂದಿದ್ದೆ. ಆಗ ಅವನೇ ನನಗೆ ದೊಡ್ಮನೆಯವರು ನೀಡಿದ್ದ ಆಸ್ತಿ ಬಗ್ಗೆ ಹೇಳಿದ್ದ. ಅದರಲ್ಲಿ ನಂದೇನಿದೆ? ಎಂದು ಮಾಧ್ಯಮಗಳ ಮುಂದೆ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ಮುಂದಿನ ಸುದ್ದಿ
Show comments