Webdunia - Bharat's app for daily news and videos

Install App

ಆಷಾಢ ಶುಕ್ರವಾರದಂದು ಪ್ರತೀ ವರ್ಷ ಚಾಮುಂಡಿ ದರ್ಶನಕ್ಕೆ ಬರ್ತಿದ್ದ ದರ್ಶನ್: ಇಂದು ಜೈಲಿನಲ್ಲೇ ಪ್ರಾರ್ಥನೆ

Krishnaveni K
ಶುಕ್ರವಾರ, 12 ಜುಲೈ 2024 (09:01 IST)
ಬೆಂಗಳೂರು: ಇಂದು ಆಷಾಢ ಶುಕ್ರವಾರ ದಿನ ವಿಶೇಷವಾಗಿದ್ದು, ಮೈಸೂರಿನ ನಾಡದೇವತೆ ಚಾಮುಂಡಿ ತಾಯಿಯ ದರ್ಶನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು, ವಿಐಪಿಗಳು ಆಗಮಿಸಿ ಪೂಜೆ ಸಲ್ಲಿಸಿ ಹೋಗುತ್ತಾರೆ.

ಪ್ರತೀ ವರ್ಷ ಆಷಾಢ ಶುಕ್ರವಾರದಂದು ನಟ ದರ್ಶನ್ ತಪ್ಪದೇ ಚಾಮುಂಡಿ ತಾಯಿಯ ದರ್ಶನಕ್ಕೆ ಬರುತ್ತಾರೆ. ಆಷಾಢ ಶುಕ್ರವಾರದಂದು ತಮ್ಮ ಸಂಗಡಿಗರೊಂದಿಗೆ ಚಾಮುಂಡಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಹೋಗುತ್ತಾರೆ. ಆದರೆ ಈ ಬಾರಿ ಅವರ ದುರಾದೃಷ್ಟ ಜೈಲಿನಲ್ಲಿ ಕಳೆಯುವಂತಾಗಿದೆ.

ನಟ ದರ್ಶನ್ ಹಾಗೂ ಕುಟುಂಬದವರು ಮೈಸೂರಿನ ಚಾಮುಂಡಿ ತಾಯಿಯ ಪರಮ ಭಕ್ತರು. ಆಗಾಗ ದರ್ಶನ್ ಇಲ್ಲಿಗೆ ಬಂದು ಪೂಜೆ ಮಾಡಿಸಿಕೊಂಡು ಹೋಗುತ್ತಿರುತ್ತಾರೆ. ಇದೀಗ ದರ್ಶನ್ ಬಿಡುಗಡೆಯಾಗಲಿ ಎಂದು ಅವರ ಪತ್ನಿ ವಿಜಯಲಕ್ಷ್ಮಿ ಕೂಡಾ ಚಾಮುಂಡಿ ತಾಯಿಯನ್ನು ಬೇಡಿಕೊಳ್ಳುತ್ತಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆ ಈ ಬಾರಿ ದೇವಿಯ ದರ್ಶನ ನೇರವಾಗಿ ಪಡೆಯಲು ಸಾಧ್ಯವಾಗದು. ಹೀಗಾಗಿ ಜೈಲಿನಿಂದಲೇ ಕುಳಿತು ನನ್ನನ್ನು ಕಾಪಾಡು ಎಂದು ದೇವಿಗೆ ಮೊರೆಯಿಡುವ ಪರಿಸ್ಥಿತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments