Webdunia - Bharat's app for daily news and videos

Install App

ಕೆಜಿಎಫ್ ಸಿನಿಮಾ ಡೈಲಾಗ್ ಗಳಿಗೆ ಯಜಮಾನದಲ್ಲಿ ತಿರುಗೇಟು ಕೊಟ್ಟರಾ ದರ್ಶನ್?!

Webdunia
ಭಾನುವಾರ, 3 ಮಾರ್ಚ್ 2019 (09:29 IST)
ಬೆಂಗಳೂರು: ಸಿನಿಮಾ ರಂಗ ಯಾರಪ್ಪನ ಸೊತ್ತೂ ಅಲ್ಲ. ಇಲ್ಲಿ ಎಲ್ಲರಿಗೂ ಬೆಳೆಯುವ ಹಕ್ಕಿದೆ ಎಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಜಮಾನ ಸಿನಿಮಾದಲ್ಲಿ ಹೇಳಿದ ಕೆಲವು ಡೈಲಾಗ್ ಗಳು ಕೆಜಿಎಫ್ ಸಿನಿಮಾಗೆ ಕೌಂಟರ್ ಕೊಟ್ಟಂತಿದೆ ಎಂದು ಅಭಿಮಾನಿಗಳೇ ಮಾತಾಡುತ್ತಿದ್ದಾರೆ.


ಯಜಮಾನ ಸಿನಿಮಾದಲ್ಲಿ ಮೊದಲಾರ್ಧದಲ್ಲಿ ಬಿಲ್ಡಪ್ ಜಾಸ್ತಿಯಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅದೇ ಪ್ರೇಕ್ಷಕರು ಈ ಸಿನಿಮಾದಲ್ಲಿ ದರ್ಶನ್ ಬಾಯಲ್ಲಿ ಬರುವ ಕೆಲವು ಡೈಲಾಗ್ ಗಳು ಕೆಜಿಎಫ್ ಸಿನಿಮಾದಲ್ಲಿ ಯಶ್ ಹೇಳಿದ ಡೈಲಾಗ್ ಗಳಿಗೆ ತಿರುಗೇಟು ಕೊಟ್ಟಂತಿದೆ ಎನ್ನುತ್ತಿದ್ದಾರೆ.

ನಾನು ಡೈಲಾಗ್ ವಾರ್ ಮಾಡಲು ಇಷ್ಟಪಡಲ್ಲ ಎನ್ನುವ ದರ್ಶನ್ ತಮ್ಮ ಸಿನಿಮಾದಲ್ಲಿ ಮತ್ತೆ ಅದನ್ನೇ ಮಾಡಿದ್ದಾರೆ ಎಂದು ಟ್ವಿಟರಿಗರು ಬೇಸರಿಸಿಕೊಂಡಿದ್ದಾರೆ.  ಅದೇನೇ ಇದ್ದರೂ ವರ್ಷಗಳ ಗ್ಯಾಪ್ ಬಳಿಕ ದರ್ಶನ್ ಮಾಡಿರುವ ಸಿನಿಮಾವೊಂದು ಎಲ್ಲಾ ವರ್ಗದ ಜನರಿಗೆ ಮನರಂಜನೆ ಒದಗಿಸುವ ಪಕ್ಕಾ ಡಿ ಬಾಸ್  ಶೈಲಿ ಸಿನಿಮಾ ಎಂದು ಅಭಿಮಾನಿಗಳು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ಮುಂದಿನ ಸುದ್ದಿ
Show comments