Webdunia - Bharat's app for daily news and videos

Install App

ಕುರುಕ್ಷೇತ್ರ ಯಶಸ್ಸಿಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 26 ಆಗಸ್ಟ್ 2019 (09:51 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ಬಿಡುಗಡೆಯಾಗಿ ಮೂರು ವಾರಗಳಿಂದ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಇಂದಿಗೂ ಕುರುಕ್ಷೇತ್ರ ಚೆನ್ನಾಗಿಯೇ ಪ್ರದರ್ಶನ ಕಾಣುತ್ತಿದೆ.


ದರ್ಶನ್ ಪೌರಾಣಿಕ ಪಾತ್ರಕ್ಕೂ ಒಪ್ಪುತ್ತಾರೆ ಎನ್ನುವುದು ಈ ಚಿತ್ರದಿಂದ ಸಾಬೀತಾಗಿದೆ. ಈ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಡಿ ಬಾಸ್ ದರ್ಶನ್ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆಗಾಗ ತಮ್ಮ ಜೀವನದ ಮಹತ್ವದ ಸಂದರ್ಭದಲ್ಲಿ ದರ್ಶನ್ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸುತ್ತಿರುತ್ತಾರೆ. ನಿನ್ನೆ ಕೂಡಾ ದರ್ಶನ್ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ನಡುವೆ ಅಭಿಮಾನಿಗಳು ದರ್ಶನ್ ಕೈ ಕುಲುಕಿ, ಸೆಲ್ಫೀ ತೆಗೆದು ಖುಷಿಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments