Webdunia - Bharat's app for daily news and videos

Install App

ಕುರುಕ್ಷೇತ್ರ ಯಶಸ್ಸಿಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 26 ಆಗಸ್ಟ್ 2019 (09:51 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ಬಿಡುಗಡೆಯಾಗಿ ಮೂರು ವಾರಗಳಿಂದ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಇಂದಿಗೂ ಕುರುಕ್ಷೇತ್ರ ಚೆನ್ನಾಗಿಯೇ ಪ್ರದರ್ಶನ ಕಾಣುತ್ತಿದೆ.


ದರ್ಶನ್ ಪೌರಾಣಿಕ ಪಾತ್ರಕ್ಕೂ ಒಪ್ಪುತ್ತಾರೆ ಎನ್ನುವುದು ಈ ಚಿತ್ರದಿಂದ ಸಾಬೀತಾಗಿದೆ. ಈ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಡಿ ಬಾಸ್ ದರ್ಶನ್ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆಗಾಗ ತಮ್ಮ ಜೀವನದ ಮಹತ್ವದ ಸಂದರ್ಭದಲ್ಲಿ ದರ್ಶನ್ ಇಲ್ಲಿಗೆ ಬಂದು ವಿಶೇಷ ಪೂಜೆ ಸಲ್ಲಿಸುತ್ತಿರುತ್ತಾರೆ. ನಿನ್ನೆ ಕೂಡಾ ದರ್ಶನ್ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ನಡುವೆ ಅಭಿಮಾನಿಗಳು ದರ್ಶನ್ ಕೈ ಕುಲುಕಿ, ಸೆಲ್ಫೀ ತೆಗೆದು ಖುಷಿಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments