ಕೊರೋನಾ ನಡುವೆಯೂ ಚಾಮುಂಡಿ ತಾಯಿಯ ಮರೆಯದ ದರ್ಶನ್

Webdunia
ಶುಕ್ರವಾರ, 10 ಜುಲೈ 2020 (10:02 IST)
ಬೆಂಗಳೂರು: ಕೊರೋನಾದಿಂದಾಗಿ ಜನರು ಮನೆಯಿಂದ ಹೊರಬರಲು ಹೆದರುವ ಪರಿಸ್ಥಿತಿಯಿದೆ. ಹಾಗಿದ್ದರೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪ್ರತೀ ವರ್ಷದ ಸಂಪ್ರದಾಯವನ್ನು ಬಿಟ್ಟಿಲ್ಲ.


ವರ್ಷವೂ ದರ್ಶನ್ ಆಷಾಢ ಮಾಸದ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಬಿಟ್ಟಿಲ್ಲ.

ಇಂದು ಬೆಳಿಗ್ಗೆಯೇ ಚಾಮುಂಡಿ ಬೆಟ್ಟಕ್ಕೆ ತೆರಳಿದ ದರ್ಶನ್ ತಾಯಿಗೆ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಸ್ಕ್ ಹಾಕಿಕೊಂಡು ಸುರಕ್ಷತೆ ಬಗ್ಗೆ ಗಮನಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್, ಇಲ್ಲಿದೆ ಮಾಹಿತಿ

ಬೇಬಿಮೂನ್‌ ಟ್ರಿಪ್‌ಗೆ ವಿಶೇಷ ಸ್ಥಳಕ್ಕೆ ಹೋದ ಸಮಂತಾ ರುತ್‌ ಪ್ರಭು

ಲವ್ ಜಿಹಾದ್ ಆರೋಪದ ನಡುವೆ ಗೌರಿ ಧರ್ಮದ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೀರ್ ಖಾನ್

ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ, ಪಾಪರಾಜಿಗಳ ವಿರುದ್ಧ ಅಸಮಾಧಾನ ಬೆನ್ನಲ್ಲೇ ಮೌನಿ ರಾಯ್ ಫೋಸ್ಟ್‌

ಪದೇ ಪದೇ ಮುಂದೂಡಿಕೆ ನಂತರ ಕೊನೆಗೂ ವಿಜಯ್ ಜನನಾಯಗನ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments