Webdunia - Bharat's app for daily news and videos

Install App

ಮಂತ್ರಾಲಯದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಗುರುವಾರ, 18 ಮಾರ್ಚ್ 2021 (10:19 IST)
ಬೆಂಗಳೂರು: ರಾಬರ್ಟ್ ಸಿನಿಮಾ ಯಶಸ್ವಿಯಾದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.


ಸಿನಿಮಾ ಯಶಸ್ವಿಯಾದ ಬಳಿಕ ದರ್ಶನ್ ದೇವರ ಆಶೀರ್ವಾದ ಪಡೆದಿದ್ದಾರೆ. ಮನಸ್ಸಿಗೆ ನೆಮ್ಮದಿ ಬೇಕಾಗಿತ್ತು. ಅದಕ್ಕಾಗಿ ರಾಯರ ದರ್ಶನಕ್ಕೆ ಬಂದಿದ್ದೇನೆ ಎಂದು ದರ್ಶನ್ ಹೇಳಿದ್ದಾರೆ.

ಮಠದಲ್ಲಿ ದರ್ಶನ್ ಗೆ ಮಂತ್ರಾಲಯ ಶ್ರೀಗಳು ಶಾಲು ಹೊದೆಸಿ ಸನ್ಮಾನಿಸಿದರು. ಅಲ್ಲಿದ್ದವರು ದರ್ಶನ್ ಜೊತೆಗೆ ಸೆಲ್ಫೀ ತೆಗೆಸಿಕೊಂಡು ಖುಷಿಪಟ್ಟರು. ಪ್ರಾಣಿ ಪ್ರಿಯರಾದ ದರ್ಶನ್ ಅಲ್ಲಿನ ಗೋ ಶಾಲೆಗೆ ಭೇಟಿಯಿತ್ತರು. ಈ ವೇಳೆ ಸಿನಿಮಾ ಕುರಿತಾಗಿ ಮಾತನಾಡಲು ಅವರು ನಿರಾಕರಿಸಿದ್ದಾರೆ. ದೇವರ ದರ್ಶನಕ್ಕೆ ಬಂದಿದ್ದೇನೆ. ಉಳಿದಿದ್ದನ್ನು ಮುಂದೆ ಮಾತಾಡೋಣ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಮುಂದಿನ ಸುದ್ದಿ
Show comments