ಮಂತ್ರಾಲಯದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಗುರುವಾರ, 18 ಮಾರ್ಚ್ 2021 (10:19 IST)
ಬೆಂಗಳೂರು: ರಾಬರ್ಟ್ ಸಿನಿಮಾ ಯಶಸ್ವಿಯಾದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.


ಸಿನಿಮಾ ಯಶಸ್ವಿಯಾದ ಬಳಿಕ ದರ್ಶನ್ ದೇವರ ಆಶೀರ್ವಾದ ಪಡೆದಿದ್ದಾರೆ. ಮನಸ್ಸಿಗೆ ನೆಮ್ಮದಿ ಬೇಕಾಗಿತ್ತು. ಅದಕ್ಕಾಗಿ ರಾಯರ ದರ್ಶನಕ್ಕೆ ಬಂದಿದ್ದೇನೆ ಎಂದು ದರ್ಶನ್ ಹೇಳಿದ್ದಾರೆ.

ಮಠದಲ್ಲಿ ದರ್ಶನ್ ಗೆ ಮಂತ್ರಾಲಯ ಶ್ರೀಗಳು ಶಾಲು ಹೊದೆಸಿ ಸನ್ಮಾನಿಸಿದರು. ಅಲ್ಲಿದ್ದವರು ದರ್ಶನ್ ಜೊತೆಗೆ ಸೆಲ್ಫೀ ತೆಗೆಸಿಕೊಂಡು ಖುಷಿಪಟ್ಟರು. ಪ್ರಾಣಿ ಪ್ರಿಯರಾದ ದರ್ಶನ್ ಅಲ್ಲಿನ ಗೋ ಶಾಲೆಗೆ ಭೇಟಿಯಿತ್ತರು. ಈ ವೇಳೆ ಸಿನಿಮಾ ಕುರಿತಾಗಿ ಮಾತನಾಡಲು ಅವರು ನಿರಾಕರಿಸಿದ್ದಾರೆ. ದೇವರ ದರ್ಶನಕ್ಕೆ ಬಂದಿದ್ದೇನೆ. ಉಳಿದಿದ್ದನ್ನು ಮುಂದೆ ಮಾತಾಡೋಣ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಮುಂದಿನ ಸುದ್ದಿ
Show comments