Webdunia - Bharat's app for daily news and videos

Install App

ಸಂಕಟ ನಿವಾರಣೆಗೆ ಶನಿ ದೇವರ ಮೊರೆ ಹೋದ ಡಿ ಬಾಸ್ ದರ್ಶನ್

Webdunia
ಭಾನುವಾರ, 25 ಜುಲೈ 2021 (09:50 IST)
ಬೆಂಗಳೂರು: ಇತ್ತೀಚೆಗೆ ಸಾಕಷ್ಟು ವಿವಾದಗಳಿಂದ ಹೈರಾಣಾಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಸಂಕಟ ನಿವಾರಣೆಗೆ ದೇವರ ಮೊರೆ ಹೋಗಿದ್ದಾರೆ.


ಸ್ನೇಹಿತರೊಂದಿಗೆ ತಮಿಳುನಾಡಿನ ತಿರುನಲ್ಲಾರ್ ಶನಿ ದೇವಾಲಯಕ್ಕೆ ಭೇಟಿ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೂಜೆ ಸಲ್ಲಿಸಿ ತಮಗೆ ಬಂದಿರುವ ಸಂಕಟ ದೂರ ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.

ಇತ್ತೀಚೆಗೆ ನಿರ್ಮಾಪಕ ಉಮಾಪತಿ ಗೌಡ ಜೊತೆ ವೈಮನಸ್ಯ, 25 ಕೋಟಿ ರೂ. ಸಾಲ ವಂಚನೆ, ಇಂದ್ರಜಿತ್ ಲಂಕೇಶ್ ರ ಹಲ್ಲೆ ಆರೋಪದಿಂದಾಗಿ ದರ್ಶನ್ ಹೈರಾಣಾಗಿದ್ದರು. ಇದೀಗ ಮನಸ್ಸಿನ ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments