Webdunia - Bharat's app for daily news and videos

Install App

ಸಂಕಟ ನಿವಾರಣೆಗೆ ಶನಿ ದೇವರ ಮೊರೆ ಹೋದ ಡಿ ಬಾಸ್ ದರ್ಶನ್

Webdunia
ಭಾನುವಾರ, 25 ಜುಲೈ 2021 (09:50 IST)
ಬೆಂಗಳೂರು: ಇತ್ತೀಚೆಗೆ ಸಾಕಷ್ಟು ವಿವಾದಗಳಿಂದ ಹೈರಾಣಾಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಸಂಕಟ ನಿವಾರಣೆಗೆ ದೇವರ ಮೊರೆ ಹೋಗಿದ್ದಾರೆ.


ಸ್ನೇಹಿತರೊಂದಿಗೆ ತಮಿಳುನಾಡಿನ ತಿರುನಲ್ಲಾರ್ ಶನಿ ದೇವಾಲಯಕ್ಕೆ ಭೇಟಿ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೂಜೆ ಸಲ್ಲಿಸಿ ತಮಗೆ ಬಂದಿರುವ ಸಂಕಟ ದೂರ ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.

ಇತ್ತೀಚೆಗೆ ನಿರ್ಮಾಪಕ ಉಮಾಪತಿ ಗೌಡ ಜೊತೆ ವೈಮನಸ್ಯ, 25 ಕೋಟಿ ರೂ. ಸಾಲ ವಂಚನೆ, ಇಂದ್ರಜಿತ್ ಲಂಕೇಶ್ ರ ಹಲ್ಲೆ ಆರೋಪದಿಂದಾಗಿ ದರ್ಶನ್ ಹೈರಾಣಾಗಿದ್ದರು. ಇದೀಗ ಮನಸ್ಸಿನ ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಮುಂದಿನ ಸುದ್ದಿ
Show comments