Webdunia - Bharat's app for daily news and videos

Install App

ಪತ್ನಿ ಸಮೇತ ನಟ ದರ್ಶನ್ ಟೆಂಪಲ್ ರನ್

Webdunia
ಶುಕ್ರವಾರ, 7 ಫೆಬ್ರವರಿ 2020 (08:56 IST)
ಬೆಂಗಳೂರು: ಮದಕರಿ ನಾಯಕ ಸಿನಿಮಾ ಶೂಟಿಂಗ್ ಗೂ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟೆಂಪಲ್ ರನ್ ನಡೆಸಿದ್ದಾರೆ.


ಪತ್ನಿ ವಿಜಯಲಕ್ಷ್ಮಿ ಮತ್ತು ಸ್ನೇಹಿತರ ಜತೆ ದರ್ಶನ್ ತಮಿಳುನಾಡಿನ ತಿರುನಲ್ಲಾರ್ ಶನಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ತಿಂಗಳಲ್ಲೇ ದರ್ಶನ್ ಹುಟ್ಟು ಹಬ್ಬ ಜತೆಗೆ ಐತಿಹಾಸಿಕ ಸಿನಿಮಾ ‘ಮದಕರಿನಾಯಕ’ಕ್ಕೆ ಚಾಲನೆ ಸಿಗುತ್ತಿದೆ. ಈ ಹಿನ್ನಲೆಯಲ್ಲಿ ದರ್ಶನ್ ದೇವಾಲಯ ಸಂದರ್ಶನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments