Webdunia - Bharat's app for daily news and videos

Install App

Darshan Thoogudeepa: ಶೂಟಿಂಗ್ ಆರಂಭಕ್ಕೆ ಮುನ್ನ ದರ್ಶನ್ ಭೇಟಿ ಕೊಟ್ಟ ಆ ಜಾಗ ಯಾವುದು ವಿಡಿಯೋ ನೋಡಿ

Krishnaveni K
ಬುಧವಾರ, 12 ಮಾರ್ಚ್ 2025 (11:20 IST)
ಮೈಸೂರು: ಹಲವು ತಿಂಗಳ ಬ್ರೇಕ್ ಬಳಿಕ ನಟ ದರ್ಶನ್ ಇಂದಿನಿಂದ ಮತ್ತೆ ಬಣ್ಣ ಹಚ್ಚಲಿದ್ದಾರೆ. ಶೂಟಿಂಗ್ ಆರಂಭಕ್ಕೆ ಮುನ್ನ ಅವರು ಭೇಟಿ ಕೊಟ್ಟ ಜಾಗ ಯಾವುದು ವಿಡಿಯೋ ನೋಡಿ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ನಟ ದರ್ಶನ್ ಹಲವು ಸಮಯದಿಂದ ಸಿನಿಮಾಗಳಿಂದ ದೂರವಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾದರೂ ಬೆನ್ನು ನೋವಿನ ಕಾರಣ, ಕಾನೂನು ಪ್ರಕ್ರಿಯೆಗಳ ಕಾರಣ ಶೂಟಿಂಗ್ ಮಾಡಲು ಸಾಧ್ಯವಾಗಿರಲಿಲ್ಲ.

ಇಂದಿನಿಂದ ಮೈಸೂರಿನ ಲಲಿತ್ ಮಹಲ್ ಪ್ಯಾಲೇಸ್ ನಲ್ಲಿ ಅವರು ಡೆವಿಲ್ ಶೂಟಿಂಗ್ ಪುನರಾರಂಭಿಸಲಿದ್ದಾರೆ. ಈಗಾಗಲೇ ಹಲವು ಸನ್ನಿವೇಶಗಳ ಚಿತ್ರೀಕರಣ ನಡೆದಿದ್ದು ಉಳಿದ ಭಾಗದ ಚಿತ್ರೀಕರಣ ಆರಂಭಿಸಲಿದ್ದಾರೆ. ಇನ್ನು, ನಟ ದರ್ಶನ್ ನೋಡಲು ಅಭಿಮಾನಿಗಳು ಬರಬಹುದು ಎಂಬ ಹಿನ್ನಲೆಯಲ್ಲಿ ಚಿತ್ರತಂಡ ಸುಮಾರು ಒಂದೂವರೆ ಲಕ್ಷ ರೂ. ಖರ್ಚು ಮಾಡಿ ಪೊಲೀಸರನ್ನು ಭದ್ರತೆ ನೇಮಿಸಿದೆ.

ಇಂದು ಶೂಟಿಂಗ್ ಆರಂಭಿಸುವ ಮುನ್ನ ನಟ ದರ್ಶನ್ ತಮ್ಮ ಮೆಚ್ಚಿನ ತಾಣ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಬಿಗಿ ಭದ್ರತೆಯಲ್ಲೇ ದೇವಾಲಯಕ್ಕೆ ಬಂದ ಅವರು ಬಳಿಕ ಶೂಟಿಂಗ್ ಗೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments