Webdunia - Bharat's app for daily news and videos

Install App

ಡಾ.ರಾಜ್ ಜೀವ ತುಂಬಿದ ಪಾತ್ರ ಮಾಡುವ ಆಸೆ ಹೊರ ಹಾಕಿದ ದರ್ಶನ್

Webdunia
ಸೋಮವಾರ, 4 ಮಾರ್ಚ್ 2019 (09:36 IST)
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಶ್ರೀಕೃಷ್ಣದೇವರಾಯ ಪಾತ್ರ ಎಂದರೆ ತಕ್ಷಣ ನೆನಪಾಗುವುದು ಡಾ. ರಾಜ್ ಕುಮಾರ್. ಇದೀಗ ಡಾ. ರಾಜ್ ಮಾಡಿದ ಪಾತ್ರ ಮಾಡುವ ಆಸೆಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊರ ಹಾಕಿದ್ದಾರೆ.


ಹಂಪಿ ಉತ್ಸವಕ್ಕೆ ಬಂದಿದ್ದ ದರ್ಶನ್ ಗೆ ಪತ್ರಕರ್ತರು ನೀವು ಶ್ರೀಕೃಷ್ಣದೇವರಾಯ ಪಾತ್ರ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ದರ್ಶನ್ ನಿರ್ಮಾಪಕ ಮುನಿರತ್ನ ಅವಕಾಶ ಕೊಟ್ಟರೆ ಮಾಡುತ್ತೇನೆ ಎಂದಿದ್ದಾರೆ.

ಇದಕ್ಕೂ ಮೊದಲು ಮುನಿರತ್ನ ಕೂಡಾ ಶ್ರೀಕೃಷ್ಣದೇವರಾಯ ಕುರಿತು ಸಿನಿಮಾ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಈಗಾಗಲೇ ಸಂಗೊಳ್ಳಿ ರಾಯಣ್ಣ, ಕುರುಕ್ಷೇತ್ರ ಸಿನಿಮಾ ಮಾಡಿ ಐತಿಹಾಸಿಕ ಪಾತ್ರಗಳಿಗೆ ಸೈ ಎನಿಸಿಕೊಂಡಿರುವ ದರ್ಶನ್, ಮುನಿರತ್ನ ಮನಸ್ಸು ಮಾಡಿದರೆ ಶ್ರೀಕೃಷ್ಣದೇವರಾಯನಾಗಿಯೂ ಮಿಂಚುವುದು ಗ್ಯಾರಂಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments