ಫ್ಯಾನ್ಸ್ ಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ ಬಾಸ್ ದರ್ಶನ್

Webdunia
ಸೋಮವಾರ, 1 ಮಾರ್ಚ್ 2021 (09:43 IST)
ಹುಬ್ಬಳ್ಳಿ: ರಾಬರ್ಟ್ ಪ್ರಿ ರಿಲೀಸ್ ಈವೆಂಟ್ ನಲ್ಲಿ ಮಾತನಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ.


ತಾವು ಎಲ್ಲಾದರೂ ಕಾರಿನಲ್ಲಿ ತೆರಳುವಾಗ ತಮ್ಮನ್ನು ಬೈಕ್ ನಲ್ಲಿ ಕಿರುಚಾಡಿಕೊಂಡು ಒಂದೇ ಒಂದು ಸೆಲ್ಫಿಗಾಗಿ ಹಿಂಬಾಲಿಸಿಕೊಂಡು ಬರುವ ಫ್ಯಾನ್ಸ್ ಗೆ ದರ್ಶನ್ ಎಚ್ಚರಿಕೆ ಕೊಟ್ಟಿದ್ದಾರೆ. ನಿಮ್ಮನ್ನು ನಂಬಿಕೊಂಡು ಕುಟುಂಬಸ್ಥರು ಇರುತ್ತಾರೆ. ಅವರ ಬಗ್ಗೆ ಯೋಚನೆ ಮಾಡಿ. ನಾನು ಸ್ಪೀಡಾಗಿ ಕಾರಿನಲ್ಲಿ ಹೋಗುವಾಗ ನನ್ನನ್ನು ಹಿಂಬಾಲಿಸಲು ಹೋಗಿ ನೀವು ಅಪಾಯ ಮೈಮೇಲೆಳದುಕೊಳ್ಳಬೇಡಿ. ಬದುಕಿದ್ದರೆ ಮತ್ತೊಮ್ಮೆ ನನ್ನನ್ನು ನೋಡಬಹುದು. ಆದರೆ ಒಂದೇ ಒಂದು ಲೈಕ್, ಕಾಮೆಂಟ್ ಗಾಗಿ ಫೋಟೋ ತೆಗೆಯಲು ಪ್ರಾಣ ಒತ್ತೆಯಿಟ್ಟು ಹಿಂಬಾಲಿಸಬೇಡಿ ಎಂದು ದರ್ಶನ್ ಖಡಕ್ ಆಗಿ ವಾರ್ನ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments