ಫ್ಯಾನ್ಸ್ ಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ ಬಾಸ್ ದರ್ಶನ್

Webdunia
ಸೋಮವಾರ, 1 ಮಾರ್ಚ್ 2021 (09:43 IST)
ಹುಬ್ಬಳ್ಳಿ: ರಾಬರ್ಟ್ ಪ್ರಿ ರಿಲೀಸ್ ಈವೆಂಟ್ ನಲ್ಲಿ ಮಾತನಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ.


ತಾವು ಎಲ್ಲಾದರೂ ಕಾರಿನಲ್ಲಿ ತೆರಳುವಾಗ ತಮ್ಮನ್ನು ಬೈಕ್ ನಲ್ಲಿ ಕಿರುಚಾಡಿಕೊಂಡು ಒಂದೇ ಒಂದು ಸೆಲ್ಫಿಗಾಗಿ ಹಿಂಬಾಲಿಸಿಕೊಂಡು ಬರುವ ಫ್ಯಾನ್ಸ್ ಗೆ ದರ್ಶನ್ ಎಚ್ಚರಿಕೆ ಕೊಟ್ಟಿದ್ದಾರೆ. ನಿಮ್ಮನ್ನು ನಂಬಿಕೊಂಡು ಕುಟುಂಬಸ್ಥರು ಇರುತ್ತಾರೆ. ಅವರ ಬಗ್ಗೆ ಯೋಚನೆ ಮಾಡಿ. ನಾನು ಸ್ಪೀಡಾಗಿ ಕಾರಿನಲ್ಲಿ ಹೋಗುವಾಗ ನನ್ನನ್ನು ಹಿಂಬಾಲಿಸಲು ಹೋಗಿ ನೀವು ಅಪಾಯ ಮೈಮೇಲೆಳದುಕೊಳ್ಳಬೇಡಿ. ಬದುಕಿದ್ದರೆ ಮತ್ತೊಮ್ಮೆ ನನ್ನನ್ನು ನೋಡಬಹುದು. ಆದರೆ ಒಂದೇ ಒಂದು ಲೈಕ್, ಕಾಮೆಂಟ್ ಗಾಗಿ ಫೋಟೋ ತೆಗೆಯಲು ಪ್ರಾಣ ಒತ್ತೆಯಿಟ್ಟು ಹಿಂಬಾಲಿಸಬೇಡಿ ಎಂದು ದರ್ಶನ್ ಖಡಕ್ ಆಗಿ ವಾರ್ನ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments