Webdunia - Bharat's app for daily news and videos

Install App

ರಂಜಾನ್, ಬಸವ ಜಯಂತಿಗೆ ವಿಶೇಷವಾಗಿ ಶುಭ ಕೋರಿದ ದರ್ಶನ್

Webdunia
ಶುಕ್ರವಾರ, 14 ಮೇ 2021 (11:13 IST)
ಬೆಂಗಳೂರು: ಕೊರೋನಾ ನಡುವೆಯೂ ಇಂದು ನಾಡಿನಲ್ಲಿ ಮುಸ್ಲಿಂ ಬಾಂಧವರು ರಂಜಾನ್ ಹಬ್ಬ ಆಚರಿಸುತ್ತಿದ್ದಾರೆ. ಇನ್ನೊಂದೆ ಇಂದು ಕಾಯಕವೇ ಕೈಲಾಸ ಎಂದ ಬಸವಣ್ಣನವರ ಜಯಂತಿ.


ಈ ಎರಡೂ ಹಬ್ಬಕ್ಕೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶೇಷವಾಗಿ ಶುಭ ಕೋರಿದ್ದಾರೆ. ‘ದಯವಿಲ್ಲದ ಧರ್ಮವಿಲ್ಲ.ಕಾಯಕವೇ ಕೈಲಾಸ. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಶುಭಾಶಯಗಳು. ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸುರಕ್ಷಿತವಾಗಿರಿ’ ಎಂದು ದರ್ಶನ್ ಎರಡೂ ಹಬ್ಬಗಳಿಗೂ ಜೊತೆಯಾಗಿ ವಿಶ್ ಮಾಡಿದ್ದಾರೆ.

ಸದ್ಯಕ್ಕೆ ಲಾಕ್ ಆಗಿರುವುದರಿಂದ ಚಿತ್ರೀಕರಣವಿಲ್ಲದೇ ದರ್ಶನ್ ತಮ್ಮ ಮೈಸೂರಿನ ತೋಟದ ಮನೆಯಲ್ಲಿ ಗೆಳೆಯರೊಂದಿಗೆ ಖುಷಿಯಾಗಿ ಪ್ರಾಣಿ-ಪಕ್ಷಿಗಳೊಂದಿಗೆ ಕಾಲ ಕಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments