Webdunia - Bharat's app for daily news and videos

Install App

ಕ್ರಾಂತಿಗಾಗಿ ಸಖತ್ ವರ್ಕೌಟ್ ಮಾಡುತ್ತಿರುವ ಡಿ ಬಾಸ್ ದರ್ಶನ್

Webdunia
ಭಾನುವಾರ, 17 ಅಕ್ಟೋಬರ್ 2021 (09:25 IST)
ಬೆಂಗಳೂರು: ಪ್ಯಾನ್ ಇಂಡಿಯಾ ‘ಕ್ರಾಂತಿ’ ಮಾಡಲು ಹೊರಟಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದಕ್ಕಾಗಿ ಸಖತ್ ತಯಾರಿ ಮಾಡುತ್ತಿದ್ದಾರೆ.


ಕ್ರಾಂತಿ ಸಿನಿಮಾ ಮುಹೂರ್ತ ಇತ್ತೀಚೆಗಷ್ಟೇ ನಡೆದಿದ್ದು, ಅಕ್ಟೋಬರ್ 25 ರ ನಂತರ ಬೆಂಗಳೂರು ಸುತ್ತಮುತ್ತ ಪ್ರದೇಶದಲ್ಲಿ ಚಿತ್ರೀಕರಣ ನಡೆಯಲಿದೆ.

ಈ ಸಿನಿಮಾಗಾಗಿ ದರ್ಶನ್ ಜಿಮ್ ನಲ್ಲಿ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ. ಹೆಸರೇ ಹೇಳುವಂತೆ ಆಕ್ಷನ್ ಪ್ಯಾಕ್ಡ್ ಸಿನಿಮಾ ಇದಾಗಿರಲಿದ್ದು, ಇದಕ್ಕಾಗಿ ದರ್ಶನ್ ತಮ್ಮ ದೇಹ ಹುರಿಗೊಳಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ಗೆ ನಾಯಕಿಯಾಗಿ ರಚಿತಾ ರಾಮ್ ನಟಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments