Webdunia - Bharat's app for daily news and videos

Install App

ದರ್ಶನ್ ತಮ್ಮ ಅಭಿಮಾನಿಯೊಬ್ಬರಿಗೆ ಆಟೋಗ್ರಾಫ್ ಬರೆದುಕೊಟ್ಟಿದ್ದು ಹೇಗಿತ್ತು ಗೊತ್ತಾ…?

Webdunia
ಗುರುವಾರ, 5 ಏಪ್ರಿಲ್ 2018 (07:23 IST)
ಬೆಂಗಳೂರು :ಹೆಚ್ಚಾಗಿ  ನಟರ  ಬಳಿ ಅವರ  ಅಭಿಮಾನಿಗಳು ಆಟೋಗ್ರಾಫ್ ಕೇಳಿದಾಗ ಶುಭವಾಗಲಿ, ಒಳ್ಳೆಯದಾಗಲಿ, ಪ್ರೀತಿ ಇರಲಿ ಹೀಗೆ ಹಲವು ರೀತಿಯಲ್ಲಿ  ಬರೆದುಕೊಡುವುದು ಸಾಮಾನ್ಯವಾದ ವಿಚಾರ. ಆದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾತ್ರ ಆಟೋಗ್ರಾಫ್ ಕೇಳಿದ ಅಭಿಮಾನಿಯೊಬ್ಬರಿಗೆ  ಆಶ್ಚರ್ಯವಾಗೋ ರೀತಿಯಲ್ಲಿ ಆಟೋಗ್ರಾಫ್ ಬರೆದುಕೊಟ್ಟಿದ್ದಾರೆ.


ದರ್ಶನ್ ಅವರು ಯಜಮಾನ ಚಿತ್ರದ ಶೂಟಿಂಗ್‍ನಲ್ಲಿದ್ದಾಗ ಜೀಪ್ ನಲ್ಲಿ ಬಂದಿದ್ದ ಅವರ ಅಭಿಮಾನಿಯೊಬ್ಬ ಅಲ್ಲಿ ಅವರನ್ನು ನೋಡಿ ವಾಹನ ನಿಲ್ಲಿಸಿ ಮಾತನಾಡಿಸಿದ್ದಾನೆ. ಆ ಜೀಪ್ ಮೇಲೆ ಆತ ಬಾದಲ್ ಎಂದು ದರ್ಶನ್ ಅವರ ಕುದುರೆಯ ಹೆಸರು ಬರೆಸಿ ಅದರ ಫೋಟೋ ಕೂಡ ಹಾಕಿಕೊಂಡಿದ್ದ.  ಜೊತೆಗೆ ಜೀಪ್ ಮೇಲೆ ದರ್ಶನ ಅವರಲ್ಲಿ ಆಟೋಗ್ರಾಫ್ ಬರೆದುಕೊಡುವಂತೆ ಕೇಳಿದ್ದಾನೆ. ದರ್ಶನ್ ಅವರು ಆತನ ಜೀಪ್ ಮೇಲೆ “ಡ್ರೈವ್ ಸೇಫ್” ಎಂದು ಡಿಫರೆಂಟ್ ಆಗಿ ಆಟೋಗ್ರಾಫ್ ನೀಡಿದ್ದಾರೆ. ಇದನ್ನು ನೋಡಿ ಆತ ಒಂದು ಕ್ಷಣ ಅಚ್ಚರಿಗೊಂಡನಂತೆ. ಈ ಮೂಲಕ ದರ್ಶನ್ ಅವರು ತಮ್ಮ ಅಭಿಮಾನಿಗೆ ಎಚ್ಚರಿಕೆ ಮೂಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments