Webdunia - Bharat's app for daily news and videos

Install App

ಬೀದಿ ನಾಯಿಗಳ ರಕ್ಷಣೆಗೆ ‘ಜೋಡೆತ್ತು’ ದರ್ಶನ್, ಯಶ್ ಅಭಿಮಾನಿಗಳು ಮಾಡುತ್ತಿರುವುದೇನು ಗೊತ್ತಾ?

Webdunia
ಗುರುವಾರ, 2 ಏಪ್ರಿಲ್ 2020 (10:11 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನುಷ್ಯರಿಗೆ ಮಾತ್ರವಲ್ಲ, ಬೀದಿ ನಾಯಿಗಳಿಗೂ ಒಪ್ಪೊತ್ತಿನ ಊಟಕ್ಕೆ ಸಂಚಕಾರ ಬಂದಿದೆ. ಈ ಬೀದಿ ನಾಯಿಗಳ ರಕ್ಷಣೆಗೆ ಇದೀಗ ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಬಳಗ ಜತೆಯಾಗಿ ಕೆಲಸ ಮಾಡುತ್ತಿದೆ.


ಮಂಡ್ಯ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ಜೋಡೆತ್ತು’ಗಳು ಎಂದು ಹೇಳಿಕೊಂಡು ಜತೆಯಾಗಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡಿದ್ದ ದರ್ಶನ್, ಯಶ್ ಇದೀಗ ಅಭಿಮಾನಿಗಳು ಜತೆಯಾಗಿ ಕೆಲಸ ಮಾಡಲು ಪ್ರೇರಣೆಯಾಗಿದ್ದಾರೆ.

ಇದೀಗ ಇಬ್ಬರ ಅಭಿಮಾನಿ ಬಳಗವೂ ಆಹಾರವಿಲ್ಲದೇ ಒದ್ದಾಡುತ್ತಿರುವ ಬೀದಿ ನಾಯಿಗಳಿಗೆ ಆಹಾರ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಇಬ್ಬರ ಅಭಿಮಾನಿಗಳೂ ಬಡವರಿಗೆ ಅನ್ನದಾನ ಮಾಡುತ್ತಿರುವುದರ ಜತೆಗೆ ನಾಯಿಗಳಿಗೂ ಆಹಾರ ಒದಗಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments