Webdunia - Bharat's app for daily news and videos

Install App

ಬೀದಿ ನಾಯಿಗಳ ರಕ್ಷಣೆಗೆ ‘ಜೋಡೆತ್ತು’ ದರ್ಶನ್, ಯಶ್ ಅಭಿಮಾನಿಗಳು ಮಾಡುತ್ತಿರುವುದೇನು ಗೊತ್ತಾ?

Webdunia
ಗುರುವಾರ, 2 ಏಪ್ರಿಲ್ 2020 (10:11 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮನುಷ್ಯರಿಗೆ ಮಾತ್ರವಲ್ಲ, ಬೀದಿ ನಾಯಿಗಳಿಗೂ ಒಪ್ಪೊತ್ತಿನ ಊಟಕ್ಕೆ ಸಂಚಕಾರ ಬಂದಿದೆ. ಈ ಬೀದಿ ನಾಯಿಗಳ ರಕ್ಷಣೆಗೆ ಇದೀಗ ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಬಳಗ ಜತೆಯಾಗಿ ಕೆಲಸ ಮಾಡುತ್ತಿದೆ.


ಮಂಡ್ಯ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ಜೋಡೆತ್ತು’ಗಳು ಎಂದು ಹೇಳಿಕೊಂಡು ಜತೆಯಾಗಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡಿದ್ದ ದರ್ಶನ್, ಯಶ್ ಇದೀಗ ಅಭಿಮಾನಿಗಳು ಜತೆಯಾಗಿ ಕೆಲಸ ಮಾಡಲು ಪ್ರೇರಣೆಯಾಗಿದ್ದಾರೆ.

ಇದೀಗ ಇಬ್ಬರ ಅಭಿಮಾನಿ ಬಳಗವೂ ಆಹಾರವಿಲ್ಲದೇ ಒದ್ದಾಡುತ್ತಿರುವ ಬೀದಿ ನಾಯಿಗಳಿಗೆ ಆಹಾರ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಇಬ್ಬರ ಅಭಿಮಾನಿಗಳೂ ಬಡವರಿಗೆ ಅನ್ನದಾನ ಮಾಡುತ್ತಿರುವುದರ ಜತೆಗೆ ನಾಯಿಗಳಿಗೂ ಆಹಾರ ಒದಗಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments