ಆಗಸ್ಟ್ ನಲ್ಲಿ ದರ್ಶನ್ ‘ರಾಜ ವೀರಮದಕರಿ ನಾಯಕ’ ಶೂಟಿಂಗ್ ಪುನರಾರಂಭ

Webdunia
ಬುಧವಾರ, 3 ಜೂನ್ 2020 (10:26 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಚಿತ್ರೀಕರಣ ಕೊರೋನಾದಿಂದಾಗಿ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಅದೀಗ ಪುನರಾರಂಭದ ಸಿದ್ಧತೆಯಲ್ಲಿದೆ.


ಆಗಸ್ಟ್ ನಲ್ಲಿ ಚಿತ್ರೀಕರಣ ಪುನರಾರಂಭ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಆಗಸ್ಟ್ ವೇಳೆಗೆ ಚಿತ್ರೀಕರಣಕ್ಕೆ ಸರ್ಕಾರದಿಂದ ಅನುಮತಿ ಸಿಗಬಹುದು ಎಂಬ ನಿರೀಕ್ಷೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರದ್ದು.

ಐತಿಹಾಸಿಕ ಸಿನಿಮಾದ ಕೆಲವು ಭಾಗಗಳ ಚಿತ್ರೀಕರಣ ಈಗಾಗಲೇ ಕೇರಳದಲ್ಲಿ ಆರಂಭಗೊಂಡಿತ್ತು. ಇದೀಗ ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ಚಿತ್ರೀಕರಣ ಪುನರಾರಂಭ ಮಾಡಲು ಸಿದ್ಧತೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments