Webdunia - Bharat's app for daily news and videos

Install App

ಕರಾಟೆ ಕಿಂಗ್ ಶಂಕರ್ ನಾಗ್ ನೆನೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಗುರುವಾರ, 30 ಸೆಪ್ಟಂಬರ್ 2021 (17:32 IST)
ಬೆಂಗಳೂರು: ಕರಾಟೆ ಕಿಂಗ್ ಶಂಕರ್ ನಾಗ್ ಅವರ ಪುಣ್ಯತಿಥಿಯಾದ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಸ್ಮರಣೆ ಮಾಡಿ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ.


1990 ರ ಸೆಪ್ಟೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಧಾರುಣವಾಗಿ ಸಾವನ್ನಪ್ಪಿದ್ದರು. ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಿರ್ದೇಶಕ, ನಟನ ಸಾವು ಇಂದಿಗೂ ಚಿತ್ರರಂಗವನ್ನು ಕಾಡುತ್ತಲೇ ಇದೆ.

ಇಂದು ಆ ದುರ್ಘಟನೆಯಾಗಿ 31 ವರ್ಷವಾಗಿದೆ. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ದರ್ಶನ್ ‘ಕರಾಟೆ ಕಿಂಗ್ ಶಂಕರ್ ನಾಗ್ ನಮ್ಮನ್ನು ಅಗಲಿ 31 ವರ್ಷ ಕಳೆದಿದೆ. ಆದರೆ ಕನ್ನಡಿಗರ ಮನದಲ್ಲಿ ಅವರು ಎಂದೆಂದಿಗೂ ಅಜರಾಮರ’ ಎಂದು ಸ್ಮರಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments