Webdunia - Bharat's app for daily news and videos

Install App

ಪ್ರಭಾಸ್ ‘ಸಲಾರ್’ ಮುಹೂರ್ತದಲ್ಲಿ ಕರ್ನಾಟಕ ಡಿಸಿಎಂ ಅಶ್ವತ್ಥ್ ನಾರಾಯಣ್

Webdunia
ಶನಿವಾರ, 16 ಜನವರಿ 2021 (08:56 IST)
ಹೈದರಾಬಾದ್: ರೆಬಲ್ ಸ್ಟಾರ್ ಪ್ರಭಾಸ್ ನಾಯಕರಾಗಿ ಅಭಿನಯಿಸುತ್ತಿರುವ ಕನ್ನಡದ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ಕರ್ನಾಟಕ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಪಾಲ್ಗೊಂಡಿದ್ದಾರೆ.


ಮೊನ್ನೆಯಷ್ಟೇ ನಟ ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಅಶ್ವತ್ಥ್ ನಾರಾಯಣ್ ತಮಿಳುನಾಡಿನ ದೇವಾಲಯ ಭೇಟಿಗೆ ಸಾಥ್ ನೀಡಿದ್ದರು. ಇದೀಗ ಯಶ್ ಜೊತೆಗೆ ಅಶ್ವತ್ಥ್ ನಾರಾಯಣ್ ಕೂಡಾ ‘ಸಲಾರ್’ ಸಿನಿಮಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments