Webdunia - Bharat's app for daily news and videos

Install App

ದುನಿಯಾ ವಿಜಯ್ ಗೆ ಡಿಸಿಪಿ ಅಣ್ಣಾಮಲೈ ಮಾಡಿದ ಖಡಕ್ ವಾರ್ನಿಂಗ್ ಏನು?

Webdunia
ಬುಧವಾರ, 7 ನವೆಂಬರ್ 2018 (14:52 IST)
ಬೆಂಗಳೂರು : ಕೌಟುಂಬಿಕ ಕಲಹ  ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾದ  ನಟ ದುನಿಯಾ ವಿಜಯ್ ಅವರಿಗೆ ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಖಡಕ್ ವಾರ್ನಿಂಗ್ ಮಾಡಿದ್ದಾರೆ.


ದುನಿಯಾ ವಿಜಯ್ ಕುಟುಂಬದವರು ಪದೇಪದೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವುದಲ್ಲದೇ ಸಮಾಜದ ಶಾಂತಿ ಕದಡುತ್ತಿದ್ದಾರೆ ಎಂದು  ವಿಜಯ್ ಹಾಗೂ ಪತ್ನಿ ನಾಗರತ್ನ, ಕೀರ್ತಿಗೌಡ ಸೇರಿದಂತೆ ಏಳುಮಂದಿಗೆ 107 ಸೆಕ್ಷನ್ ಹಾಕಲಾಗಿತ್ತು. ಈ ಕುರಿತು ಡಿಸಿಪಿ ಅಣ್ಣಾಮಲೈ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿತ್ತು.


ಇದೀಗ ವಿಚಾರಣೆಗೆ ಹಾಜರಾದ ವಿಜಯ್ ಅವರನ್ನು ವಿಚಾರಣೆ ನಡೆಸಿದ ಅಣ್ಣಾಮಲೈ ಇದು ಬೆಂಗಳೂರು ಅಥವಾ ಸಾರ್ವಜನಿಕ ಸಮಸ್ಯೆ ಅಲ್ಲ. ಹೀಗಾಗಿ ದುನಿಯಾ ವಿಜಯ್ ವಿಷಯವಾಗಿ ನಾನು ಮಾತನಾಡುವುದಿಲ್ಲ. ದುನಿಯಾ ವಿಜಿಯಿಂದ 5 ಲಕ್ಷ ಶ್ಯೂರಿಟಿಯನ್ನ ಬರೆಸಿಕೊಂಡಿದ್ದೀನಿ. ಮುಚ್ಚಳಿಕೆಯಲ್ಲಿ ಬರೆದುಕೊಟ್ಟಿದ್ದಾರೆ. ಅವರ ಅಪ್ಪ ಅಮ್ಮನಿಗೆ ವಯಸ್ಸಾಗಿದೆ.


ಹೀಗಾಗಿ ಜಸ್ಟ್ ವಾರ್ನಿಂಗ್ ಮಾಡಿದ್ದೇನೆ. ಇನ್ನೊಂದು ಬಾರಿ ಶಾಂತಿ ಕದಡುವಂತ ಕೆಲಸ ಮಾಡಿದರೆ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ವಿಜಯ್ ಗೆ ಅಣ್ಣಾಮಲೈ ಖಡಕ್ ವಾರ್ನಿಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments