ತಾಯ್ತನ, ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿ ಗಮನಸೆಳೆದ ದೀಪಿಕಾ ಪಡುಕೋಣೆ

Sampriya
ಸೋಮವಾರ, 10 ಮಾರ್ಚ್ 2025 (16:59 IST)
Photo Courtesy X
ಮುಂಬೈ: ಫೋರ್ಬ್ಸ್ 30/50 ಜಾಗತಿಕ ಶೃಂಗಸಭೆಯಲ್ಲಿ ದೀಪಿಕಾ ಪಡುಕೋಣೆ ತಾಯ್ತನ, ಮಾನಸಿಕ ಆರೋಗ್ಯ ಮತ್ತು ವೃತ್ತಿಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಬಾಲಿವುಡ್ ನಟಿ ದೀಪಿಕಾ ಅವರು ತಾಯ್ತಾನದ ಬಗ್ಗೆ ಮಾತನಾಡಿ ಇದೀಗ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಗಳು ದುವಾ ಬಗ್ಗೆ ಅವರ ದೊಡ್ಡ ಕಾಳಜಿ ಮತ್ತು ಆಂತರಿಕ ಶಾಂತಿಯನ್ನು ಕಂಡುಕೊಳ್ಳುವ ಗುರಿ  ಬಗ್ಗೆ ಅವರು ಮುಕ್ತವಾಗಿ ಮಾತನಾಡಿದ್ದಾರೆ.

ದೀಪಿಕಾ ಪಡುಕೋಣೆ ಇತ್ತೀಚೆಗೆ ಅಬುಧಾಬಿಯಲ್ಲಿ ನಡೆದ ಫೋರ್ಬ್ಸ್ 30/50 ಜಾಗತಿಕ ಶೃಂಗಸಭೆಯಲ್ಲಿ ಪ್ರೇಕ್ಷಕರನ್ನು ಆಕರ್ಷಿಸಿದರು, ಅಲ್ಲಿ ಅವರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಪ್ರಯಾಣದ ಬಗ್ಗೆ ಒಳನೋಟಗಳನ್ನು ಹಂಚಿಕೊಂಡರು.

ತಮ್ಮ ವೈಯಕ್ತಿಕ ಗುರಿಯ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಾ, ದೀಪಿಕಾ ಆಂತರಿಕ ಶಾಂತಿಯ ಮಹತ್ವವನ್ನು ಒತ್ತಿ ಹೇಳಿದರು. ಬದುಕಿನಲ್ಲಿ ಮಾನಸಿಕ ಶಾಂತಿ ತುಂಬಾನೇ ಪ್ರಾಮುಖ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments