Webdunia - Bharat's app for daily news and videos

Install App

ಬಿಗ್‌ಬಾಸ್‌ನಲ್ಲಿ ಧನರಾಜ್ ಆಚಾರ್ ಕಣ್ಣೀರು, ವೀಕ್‌ ಮೈಂಡ್‌ನವರು ಹೋಗಬಾರದೆಂದ ನೆಟ್ಟಿಗರು

Sampriya
ಬುಧವಾರ, 2 ಅಕ್ಟೋಬರ್ 2024 (16:23 IST)
Photo Courtesy X
ಈ ಬಾರಿಯ ಬಿಗ್‌ಬಾಸ್ ಶುರುವಾದ ಮೊದಲ ದಿನವೇ ಸ್ಪರ್ಧಿಗಳ ಮಧ್ಯೆ ಜಗಳ ಶುರುವಾಗಿದೆ. ಮೊದಲ ವಾರದ ನಾಮಿನೇಷನ್ ನಿನ್ನೆ ಆರಂಭವಾಗಿದ್ದು, ಇಂದು ಟಾಸ್ಕ್ ವಿಚಾರವಾಗಿ ಲಾಯರ್ ಜಗದೀಶ್ ಹಾಗೂ ಧನರಾಜ್ ಆಚಾರ್ ನಡುವೆ ಜಗಳವಾಗಿದೆ.

ಇಂದು ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡ ವಾಹಿನಿಯಲ್ಲಿ ಟಾಸ್ಕ್ ಸಂಬಂಧ ಜಗದೀಶ್ ಅವರು ಧನರಾಜ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇನ್ನೂ ತನ್ನ ಕಾಮಿಡಿ ವಿಡಿಯೋ ಮೂಲಕ ಎಲ್ಲರನ್ನು ನಗಿಸುತ್ತಿದ್ದ ಧನರಾಜ್ ಅವರು ಇದೀಗ ದೊಡ್ಮನೆಯಲ್ಲಿ ಆಗುತ್ತಿರುವ ಜಗಳದಿಂದ ಕಣ್ಣೀರು ಹಾಕಿದ್ದಾರೆ.

ಬಿಗ್‌ಬಾಸ್ ಬಳಿ ಮಾತನಾಡುವಾಗ ಸ್ಪರ್ಧಿಗಳ ನಡುವೆ ನಡೆಯುತ್ತಿರುವ ಗಲಾಟೆಯಿಂದ ಮಂಕಾಗಿದ್ದೇನೆ. ಹೇಗೆ ಇರಬೇಕೆಂದು ಗೊತ್ತಾಗ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಧನರಾಜ್ ಕಣ್ಣೀರು ಹಾಕುತ್ತಿರುವುದನ್ನು ನೋಡಿದವರು ಬಗೆ ಬಗೆಯಾಗಿ ಕಮೆಂಟ್ ಮಾಡುತ್ತಿದ್ದಾರೆ.

ಮೊದಲನೇ ವಾರನೇ ಹೀಗೆ ಅಳ್ಕೊಂಡು ಕೂತ್ಕೊಂಡ್ರೆ ಹೇಗೆ, ವೀಕ್ ಮೈಂಡ್ ಇರುವವವರು ಬಿಗ್ ಬಾಸ್ ಗೆ ಹೋಗಬಾರದು.

ಮತ್ತೊಬ್ಬರು ಕಾಮಿಡಿ ವಿಡಿಯೋ ಮಾಡಿದಷ್ಟು ಸುಲಭ ಅಲ್ಲ ಅಂತ ಗೊತ್ತಾಗುತ್ತೆ ಬಿಡಿ ಎಂದು ಕಾಲೆಳೆದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments