Webdunia - Bharat's app for daily news and videos

Install App

ಮಗ-ಸೊಸೆ ವಿಚ್ಛೇದನಕ್ಕೆ ಕಾರಣ ತಿಳಿಸಿದ ಧನುಷ್ ತಂದೆ

Webdunia
ಗುರುವಾರ, 20 ಜನವರಿ 2022 (11:04 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಐಶ್ವರ್ಯಾ ಮತ್ತು ನಟ ಧನುಷ್ ವಿಚ್ಛೇದನ ಸುದ್ದಿ ಭಾರೀ ಸುದ್ದಿಯಲ್ಲಿದೆ. ಇವರಿಬ್ಬರ ನಡುವಿನ ವಿರಸಕ್ಕೆ ಕಾರಣವೇನೆಂದು ಧನುಷ್ ತಂದೆ ಪ್ರತಿಕ್ರಿಯಿಸಿದ್ದಾರೆ.

ಮಗ-ಸೊಸೆಯ 18 ವರ್ಷದ ದಾಂಪತ್ಯ ಜೀವನ ಕೊನೆಗಾಣುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಧನುಷ್ ತಂದೆ ಕಸ್ತೂರಿ ರಾಜ ಇದು ಮಾಮೂಲು ಗಂಡ-ಹೆಂಡತಿ ಜಗಳವಷ್ಟೇ ಎಂದಿದ್ದಾರೆ.

‘ಧನುಷ್, ಐಶ್ವರ್ಯಾ ನಡುವೆ ನಡೆದಿರುವುದು ಮಾಮೂಲು ಗಂಡ-ಹೆಂಡತಿ ಜಗಳವಷ್ಟೇ. ಇದೆಲ್ಲಾ ಸರಿ ಹೋಗುತ್ತದೆ ಎಂದುಕೊಂಡಿದ್ದೇನೆ. ಸದ್ಯಕ್ಕೆ ಇಬ್ಬರೂ ಹೈದರಾಬಾದ್ ನಲ್ಲಿದ್ದಾರೆ. ಇಬ್ಬರ ಜೊತೆಯೂ ಮಾತನಾಡಿ ಕೆಲವು ಸಲಹೆ ಕೊಟ್ಟಿದ್ದೇನೆ’ ಎಂದು ಕಸ್ತೂರಿ ರಾಜ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments