Webdunia - Bharat's app for daily news and videos

Install App

ಹೆತ್ತವರು ಯಾರೆಂಬ ಪ್ರಕರಣದಲ್ಲಿ ಧನುಷ್ ನಿರಾಳ

Webdunia
ಮಂಗಳವಾರ, 21 ಮಾರ್ಚ್ 2017 (08:52 IST)
ಚೆನ್ನೈ:  ಸೂಪರ್ ಸ್ಟಾರ್ ರಜನೀಕಾಂತ್ ಅಳಿಯ ಧನುಷ್ ತಮ್ಮ ಪುತ್ರನೆಂದು ಮಧುರೈ ಮೂಲದ ದಂಪತಿ ಮಾಡುತ್ತಿದ್ದ ವಾದಕ್ಕೆ ಹಿನ್ನಡೆಯಾಗಿದೆ. ಇದರಿಂದಾಗಿ ತಮಿಳು ಚಿತ್ರ ನಟ ಧನುಷ್ ಸದ್ಯಕ್ಕೆ ನಿರಾಳರಾಗಿದ್ದಾರೆ.

 

ಮಧುರೈ ಮೂಲದ ಕದಿರೇಶನ್ ದಂಪತಿ ಧನುಷ್ ತಮ್ಮ ಪುತ್ರ ಚಿಕ್ಕವನಿದ್ದಾಗ ಮನೆ ಬಿಟ್ಟು ಹೋಗಿದ್ದ. ಚಿತ್ರರಂಗಕ್ಕೆ ಬಂದ ಮೇಲೆ ನಮ್ಮನ್ನು ಮರೆತಿದ್ದಾನೆ. ಅವನಿಂದ ಜೀವನಾಂಶ ಕೊಡಿಸಿ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಧನುಷ್ ಈ ವಾದವನ್ನು ಒಪ್ಪಿರಲಿಲ್ಲ.

 
ನ್ಯಾಯಾಲಯ ಕದಿರೇಶನ್ ದಂಪತಿ ಹೇಳಿದ ಮಚ್ಚೆ ಗುರುತು ಧನುಷ್ ದೇಹದಲ್ಲಿದೆಯೇ ಎಂದು ಪರೀಕ್ಷಿಸಲು ಆದೇಶಿಸಿದ್ದರು. ಆದರೆ  ಕದಿರೇಶನ್ ದಂಪತಿ ಹೇಳಿದ ಮಚ್ಚೆ ಗುರುತು ಧನುಷ್ ದೇಹದ ಮೇಲಿರಲಿಲ್ಲ ಎಂದು ಪತ್ತೆಯಾಗಿದೆ.  ಈ ಹಿನ್ನಲೆಯಲ್ಲಿ ಕದಿರೇಶನ್ ದಂಪತಿಗೆ ಹಿನ್ನಡೆಯಾಗಿದೆ. ಧನುಷ್ ಸದ್ಯಕ್ಕೆ ನಿರಾಳರಾಗಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments