Webdunia - Bharat's app for daily news and videos

Install App

ಧನುಷ್ ‘ಕರ್ಣನ್’ ಚಿತ್ರದ ಈ ಸಾಂಗ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 26 ಮಾರ್ಚ್ 2021 (11:06 IST)
ಚೆನ್ನೈ : ನಟ ಧನುಷ್ ಮುಂಬರುವ ಚಿತ್ರ , ಮಾರಿ ಸೆಲ್ವರಾಜ್ ನಿರ್ದೇಶನದ ‘ಕರ್ಣನ್’ ಅವರ  ಹಿಟ್ ಸಾಂಗ್ ‘ಪಂಡರತಿ ಪುರಾಣಂ’ ವಿರುದ್ಧ ಮಧುರೈ ನ ವ್ಯಕ್ತಿಯೊಬ್ಬರು ಮಧುರೈ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರ ನಿರ್ಮಾಪಕರು, ಸೆನ್ಸಾರ್ ಬೋರ್ಡ್ ಮತ್ತು ಯುಟ್ಯೂಬ್ ವಿರುದ್ಧ ಕಾನೂನು ಕ್ರಮ ಕೈಗೊಳ‍್ಳಲಾಗಿದೆ. ಹಾಗೇ ಈ ಹಾಡು ರಾಜ್ಯದ ಸಮುದಾಯಗಳನ್ನು ಅವಮಾನಿಸುತ್ತಿದೆ. ಹಾಗಾಗಿ ಈ ಹಾಡನ್ನು ತೆಗೆದುಹಾಕುವಂತೆ ಅರ್ಜಿದಾರರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.  

ಹಾಗಾಗಿ ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ಈ ಹಾಡನ್ನು ಈಗ ಮಂಜುನಾಥ ಪುರಾಣ ಎಂದು ಬದಲಾಯಿಸಲಾಗಿದ್ದು, ಹಿಂದಿನ ಹೆಸರನ್ನು ಶೀಘ್ರದಲ್ಲಿಯೇ ಯುಟ್ಯೂಬ್ ನಿಂದ ತೆಗೆದುಹಾಕಲಾಗುವುದು  ಎಂದು ನಿರ್ದೇಶಕರು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments