Webdunia - Bharat's app for daily news and videos

Install App

ಮದ್ರಾಸ್ ಕೋರ್ಟ್ ಬಾಗಿಲು ತಟ್ಟಿದ ನಟ ಧನುಷ್

Webdunia
ಗುರುವಾರ, 26 ಜನವರಿ 2017 (11:28 IST)
ಕೋಲಿವುಡ್ ನಟ, ರಜನಿಕಾಂತ್ ಅಳಿಮಯ್ಯ ಧನುಷ್ ಮದ್ರಾಸ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೆಲವು ದಿನಗಳ ಹಿಂದೆ ಚೆನ್ನೈ ಮೂಲದ ಕದಿರೇಶನ್, ಮೀನಾಕ್ಷಿ ದಂಪತಿಗಳು ಧನುಷ್ ತಮ್ಮ ಪುತ್ರನೆಂದು ಅವರನ್ನು ತಮ್ಮ ಸುಪರ್ದಿಗೆ ವಹಿಸಬೇಕೆಂದು ಕೋರ್ಟ್‌ನಲ್ಲಿ ಧಾವಾ ಹೂಡಿದ್ದರು. 
 
ಈ ವಿಷಯದಲ್ಲಿ ಎಳ್ಳಷ್ಟೂ ನಿಜವಿಲ್ಲವೆಂದು, ಆ ಅರ್ಜಿಯನ್ನು ವಜಾ ಮಾಡಬೇಕೆಂದು ಧನುಷ್ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ದಂಪತಿಗಳು ಸಲ್ಲಿಸಿರುವ ಅರ್ಜಿಯಲ್ಲಿ ಧನುಷ್ ತಮಗೆ ಪ್ರತಿ ತಿಂಗಳು ರೂ.65,000 ನಿರ್ವಹಣೆ ವೆಚ್ಚ ಕೊಡಬೇಕೆಂದು ಕೋರಿದ್ದರು.
 
ಧನುಷ್ ಬಗ್ಗೆ ಸರಿಯಾದ ಮಾಹಿತಿಯನ್ನು ಕೋರ್ಟ್‌ಗೆ ತೋರಿಸದ ಕದಿರೇಶನ್, ಮೀನಾಕ್ಷಿ ಅರ್ಜಿ ಸಲ್ಲಿಸಿದ್ದಾರೆ. ಸೂಕ್ತ ಆಧಾರಗಳಿಲ್ಲದೆ ಧನುಷ್ ಪ್ರಕರಣವನ್ನು ವಾದಿಸಲು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು, ಅವರು ಹಾಕಿರುವ ಕೇಸನ್ನು ವಜಾಗೊಳಿಸಬೇಕೆಂದು ಧನುಷ್ ಪರ ವಕೀಲರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಚಾಲಲಿಂಗಂ ಅವರು ಕದಿರೇಶನ್ ದಂಪತಿಗಳಿಗೆ ನೋಟೀಸ್ ಜಾರಿ ಮಾಡಿ ಪ್ರಕರಣವನ್ನು ಫೆ.8ಕ್ಕೆ ಮುಂದೂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments