Webdunia - Bharat's app for daily news and videos

Install App

ತಂದೆಯ ಭೇಟಿಗೆ ಶೂಟಿಂಗ್ ಸೆಟ್ ಗೇ ಬಂದ ಧನುಷ್ ಪುತ್ರ ಯಾತ್ರಾ

Webdunia
ಗುರುವಾರ, 17 ಫೆಬ್ರವರಿ 2022 (09:10 IST)
ಹೈದರಾಬಾದ್: ಪತ್ನಿ ಐಶ್ವರ್ಯಾ ರಜನೀಕಾಂತ್ ಜೊತೆಗೆ ವಿಚ್ಛೇದನದ ನಿರ್ಧಾರದ ಬಳಿಕ ನಟ ಧನುಷ್ ಈಗ ಪುತ್ರನೊಂದಿಗೆ ಕಾಲ ಕಳೆದಿರುವ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಸದ್ಯಕ್ಕೆ ನಾನೇ ವರುವೇನ್ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಪುತ್ರನನ್ನು ಭೇಟಿ ಮಾಡಿರುವ ಧನುಷ್ ಈ ಖುಷಿಯ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ತಂದೆಯನ್ನು ಭೇಟಿ ಮಾಡಲು ಯಾತ್ರಾ ಧನುಷ್ ನಾನೇ ವರುವಾನ್ ಚಿತ್ರದ ಶೂಟಿಂಗ್ ಸೆಟ್ ಗೆ ಬಂದಿದ್ದಾರೆ. ತಂದೆ-ಮಗನ ಈ ಸುಂದರ ಕ್ಷಣಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಜೈಲು ಸೇರುತ್ತಿದ್ದರೂ ಒಂಚೂರು ಬದಲಾಗದ ಪವಿತ್ರಾ ಗೌಡ ವರಸೆ, ಸುಬ್ಬಿ ಗರಂ ಆಗಿದ್ಯಾಕೆ

ಮುಂದಿನ ಸುದ್ದಿ
Show comments