Webdunia - Bharat's app for daily news and videos

Install App

ಕೊರಾನಾ ಸಂಕಷ್ಟದಲ್ಲಿ ವನ್ಯ ಜೀವಿಗಳ ದತ್ತು ಪಡೆದ ಯುವ ನಟ ಧನ್ವೀರ್

Webdunia
ಸೋಮವಾರ, 17 ಮೇ 2021 (10:41 IST)
ಬೆಂಗಳೂರು: ಕೊರೋನಾ ಸಂಕಷ್ಟ ಕಾಲ ಪ್ರಾಣಿಗಳ ಮೇಲೂ ತಗುಲಿದೆ. ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಲಾಕ್ ಡೌನ್ ನಿಂದಾಗಿ ಬೀದಿ ನಾಯಿಗಳಿಗೂ ಆಹಾರವಿಲ್ಲದಂತಾಗಿದೆ. ಹೀಗಾಗಿ ಸೆಲೆಬ್ರಿಟಿಗಳು ಪ್ರಾಣಿಗಳ ಮೇಲೆ ದಯೆ ತೋರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಬರೆಯುತ್ತಲೇ ಇರುತ್ತಾರೆ.


ಈ ನಡುವೆ ಯುವ ನಟ ಧನ್ವೀರ್ ಗೌಡ ವನ್ಯ ಜೀವಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ಮೃಗಾಲಯದಲ್ಲಿನ ಎರಡು ಚಿರತೆಗಳನ್ನು ದತ್ತು ಪಡೆದಿರುವ ಧನ್ವೀರ್ ಅವುಗಳ ಪೋಷಣೆ ಜವಾಬ್ಧಾರಿ ಹೊತ್ತುಕೊಂಡಿದ್ದಾರೆ.

ಕಳೆದ ವರ್ಷವೂ ಧನ್ವೀರ್ ಪ್ರಾಣಿಗಳ ದತ್ತು ಪಡೆಯುವ ಮೂಲಕ ಸುದ್ದಿಯಾಗಿದ್ದರು. ಈ ವರ್ಷವೂ ಮತ್ತೆ ಲಾಕ್ ಡೌನ್ ವೇಳೆ ಅವುಗಳ ರಕ್ಷಣೆಗೆ ಮುಂದಾಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನ ಜನ್ಮದಿನವೇ ಮಗನ ಹಡೆದ ನಟಿ ಹರ್ಷಿಕಾ ಪೂಣಚ್ಚ

ಮಗನ ವಿರುದ್ಧ ಪ್ರಕರಣ ಸಂಬಂಧ ದುನಿಯಾ ವಿಜಯ್ ಪ್ರತಿಕ್ರಿಯೆ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಟಾಕ್ಸಿಕ್ ಒಂದು ವಾರದಲ್ಲಿ ಗಳಿಸಿದ್ದೆಷ್ಟು, ಬಜೆಟ್ ಎಷ್ಟಾಗಿತ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments