Webdunia - Bharat's app for daily news and videos

Install App

ಕೊರಾನಾ ಸಂಕಷ್ಟದಲ್ಲಿ ವನ್ಯ ಜೀವಿಗಳ ದತ್ತು ಪಡೆದ ಯುವ ನಟ ಧನ್ವೀರ್

Webdunia
ಸೋಮವಾರ, 17 ಮೇ 2021 (10:41 IST)
ಬೆಂಗಳೂರು: ಕೊರೋನಾ ಸಂಕಷ್ಟ ಕಾಲ ಪ್ರಾಣಿಗಳ ಮೇಲೂ ತಗುಲಿದೆ. ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಲಾಕ್ ಡೌನ್ ನಿಂದಾಗಿ ಬೀದಿ ನಾಯಿಗಳಿಗೂ ಆಹಾರವಿಲ್ಲದಂತಾಗಿದೆ. ಹೀಗಾಗಿ ಸೆಲೆಬ್ರಿಟಿಗಳು ಪ್ರಾಣಿಗಳ ಮೇಲೆ ದಯೆ ತೋರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಬರೆಯುತ್ತಲೇ ಇರುತ್ತಾರೆ.


ಈ ನಡುವೆ ಯುವ ನಟ ಧನ್ವೀರ್ ಗೌಡ ವನ್ಯ ಜೀವಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ಮೃಗಾಲಯದಲ್ಲಿನ ಎರಡು ಚಿರತೆಗಳನ್ನು ದತ್ತು ಪಡೆದಿರುವ ಧನ್ವೀರ್ ಅವುಗಳ ಪೋಷಣೆ ಜವಾಬ್ಧಾರಿ ಹೊತ್ತುಕೊಂಡಿದ್ದಾರೆ.

ಕಳೆದ ವರ್ಷವೂ ಧನ್ವೀರ್ ಪ್ರಾಣಿಗಳ ದತ್ತು ಪಡೆಯುವ ಮೂಲಕ ಸುದ್ದಿಯಾಗಿದ್ದರು. ಈ ವರ್ಷವೂ ಮತ್ತೆ ಲಾಕ್ ಡೌನ್ ವೇಳೆ ಅವುಗಳ ರಕ್ಷಣೆಗೆ ಮುಂದಾಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments