Webdunia - Bharat's app for daily news and videos

Install App

ಕೊರಾನಾ ಸಂಕಷ್ಟದಲ್ಲಿ ವನ್ಯ ಜೀವಿಗಳ ದತ್ತು ಪಡೆದ ಯುವ ನಟ ಧನ್ವೀರ್

Webdunia
ಸೋಮವಾರ, 17 ಮೇ 2021 (10:41 IST)
ಬೆಂಗಳೂರು: ಕೊರೋನಾ ಸಂಕಷ್ಟ ಕಾಲ ಪ್ರಾಣಿಗಳ ಮೇಲೂ ತಗುಲಿದೆ. ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಲಾಕ್ ಡೌನ್ ನಿಂದಾಗಿ ಬೀದಿ ನಾಯಿಗಳಿಗೂ ಆಹಾರವಿಲ್ಲದಂತಾಗಿದೆ. ಹೀಗಾಗಿ ಸೆಲೆಬ್ರಿಟಿಗಳು ಪ್ರಾಣಿಗಳ ಮೇಲೆ ದಯೆ ತೋರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಬರೆಯುತ್ತಲೇ ಇರುತ್ತಾರೆ.


ಈ ನಡುವೆ ಯುವ ನಟ ಧನ್ವೀರ್ ಗೌಡ ವನ್ಯ ಜೀವಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ಮೃಗಾಲಯದಲ್ಲಿನ ಎರಡು ಚಿರತೆಗಳನ್ನು ದತ್ತು ಪಡೆದಿರುವ ಧನ್ವೀರ್ ಅವುಗಳ ಪೋಷಣೆ ಜವಾಬ್ಧಾರಿ ಹೊತ್ತುಕೊಂಡಿದ್ದಾರೆ.

ಕಳೆದ ವರ್ಷವೂ ಧನ್ವೀರ್ ಪ್ರಾಣಿಗಳ ದತ್ತು ಪಡೆಯುವ ಮೂಲಕ ಸುದ್ದಿಯಾಗಿದ್ದರು. ಈ ವರ್ಷವೂ ಮತ್ತೆ ಲಾಕ್ ಡೌನ್ ವೇಳೆ ಅವುಗಳ ರಕ್ಷಣೆಗೆ ಮುಂದಾಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments