Daily Horoscope

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

Krishnaveni K
ಸೋಮವಾರ, 10 ನವೆಂಬರ್ 2025 (19:33 IST)
ಬೆಂಗಳೂರು: ಸಿಸಿಬಿ ವಿಚಾರಣೆ ಬೆನ್ನಲ್ಲೇ ಯಾವುದಕ್ಕೂ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂಬರ್ಥದಲ್ಲಿ ನಟ ಧನ್ವೀರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕರ್ಮಕಾಂಡಗಳ ವಿಡಿಯೋ ಹರಿಯಿಬಿಟ್ಟವರಿಗಾಗಿ ಈಗ ಖಾಕಿ ಬಲೆ ಬೀಸಿದೆ. ಇದೇ ಸಂಬಂಧ ದರ್ಶನ್ ಆಪ್ತ ಧನ್ವೀರ್ ಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಇದರ ಬೆನ್ನಲ್ಲೇ ಧನ್ವೀರ್ ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಜೊತೆಗೆ ನಿಂತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಈ ವಿಡಿಯೋ ವೈರಲ್ ಆಗಿರುವುದರ ಹಿಂದೆ ಧನ್ವೀರ್ ಕೈವಾಡವಿದೆಯೇ ಎಂದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಧನ್ವೀರ್ ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ ಧನ್ವೀರ್ ರನ್ನು ವಿಚಾರಣೆ ನಡೆಸುತ್ತಿದ್ದಂತೇ ದರ್ಶನ್ ಫ್ಯಾನ್ಸ್ ಆಕ್ರೋಶಗೊಂಡಿದ್ದು, ಈ ವಿಚಾರಣೆ ಎಲ್ಲಾ ದರ್ಶನ್ ಆಪ್ತ ಎಂಬ ಕಾರಣಕ್ಕಾ ಎಂದು ಕೆಂಡ ಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments