Webdunia - Bharat's app for daily news and videos

Install App

ಎಂಟು ತಿಂಗಳು ನಾನ್ ವೆಜ್ ತಿನ್ನುವುದು ಬಿಟ್ಟಿದ್ದ ನಟ ಧನ್ವೀರ್: ಕಾರಣವೇನು ಗೊತ್ತಾ?

Webdunia
ಬುಧವಾರ, 6 ಡಿಸೆಂಬರ್ 2023 (11:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಉದಯೋನ್ಮುಖ ಸ್ಟಾರ್ ಧನ್ವೀರ್ ಗೌಡ ತಮ್ಮ ಪಾತ್ರಕ್ಕಾಗಿ ಎಷ್ಟು ಡೆಡಿಕೇಷನ್ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

ಕೈವ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಆಂಕರ್ ಅನುಶ್ರೀ ಯೂ ಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ನಟ ಧನ್ವೀರ್ ತಮ್ಮ ಪಾತ್ರಕ್ಕಾಗಿ ನಡೆಸಿದ ತಯಾರಿ ಬಗ್ಗೆ ಹೇಳಿದ್ದಾರೆ.

ಈ ವೇಳೆ ಕೈವ ಸಿನಿಮಾದ ಪಾತ್ರಕ್ಕಾಗಿ 8 ತಿಂಗಳು ನಾನ್ ವೆಜ್ ತಿನ್ನುವುದನ್ನೇ ಬಿಟ್ಟಿರುವುದಾಗಿ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕರಗ ದೃಶ್ಯ ಬರುತ್ತದೆ. ಧನ್ವೀರ್ ಈ ಪಾತ್ರಕ್ಕಾಗಿ ಪರಿಶುದ್ಧವಾಗಿರಬೇಕೆಂದು ನಾನ್ ವೆಜ್ ತಿನ್ನುವುದನ್ನೂ ಬಿಟ್ಟಿದ್ದರಂತೆ.

ಕರಗ ಹೊರುವ ಪಾತ್ರ ಮಾಡುವಾಗ ಅಪವಿತ್ರವಾಗಬಾರದು ಎಂದು ಕಟ್ಟುನಿಟ್ಟು ಮಾಡಿದ್ದೆ. ಈ ಸಿನಿಮಾಗಾಗಿ 80 ರ ದಶಕದಂತೆ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments