Webdunia - Bharat's app for daily news and videos

Install App

ಅಣ್ಣ ಚಿರು ಸರ್ಜಾರನ್ನು ಮಣ್ಣು ಮಾಡುವ ಮೊದಲು ಧ್ರುವ ಸರ್ಜಾ ಮಾಡಿದ ಈ ಕೆಲಸ ಈಗ ವೈರಲ್

Webdunia
ಗುರುವಾರ, 11 ಜೂನ್ 2020 (09:54 IST)
ಬೆಂಗಳೂರು: ಮೊನ್ನೆ ಭಾನುವಾರ ಅಕಾಲಿಕವಾಗಿ ನಿಧನರಾದ ನಟ ಚಿರಂಜೀವಿ ಸರ್ಜಾರನ್ನು ಮಣ್ಣು ಮಾಡುವ ಕೊನೆ ಗಳಿಗೆಯಲ್ಲಿ ಸಹೋದರ ಧ್ರುವ ಸರ್ಜಾ ಮಾಡಿದ ಕೆಲಸವೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಧ್ರುವ-ಚಿರು ಪರಸ್ಪರ ಸಹೋದರರಿಂತಿರದೇ ಗೆಳೆಯರಂತಿದ್ದರು. ಹೀಗಾಗಿ ಚಿರು ತೀರಿಕೊಂಡಾಗ ಧ್ರುವ ದುಃಖ ಎಲ್ಲೆ ಮೀರಿತ್ತು. ಅಣ್ಣನನ್ನು ಮಣ್ಣಿನಲ್ಲಿಡುವ ಕಾರ್ಯಕ್ಕೆ ತಾವೇ ಕೈ ಜೋಡಿಸಿದ ಧ್ರುವ ಕೊನೇ ಗಳಿಗೆಯಲ್ಲಿ ತಮ್ಮ ಕತ್ತಿನಲ್ಲಿದ್ದ ಆಂಜನೇಯನ ಲಾಕೆಟ್ ಇದ್ದ ಚಿನ್ನದ ಸರವನ್ನು ಚಿರು ಮೃತದೇಹದ ಮೇಲಿರಿಸಿದ್ದರು.

ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಸಾವಿನಲ್ಲೂ ಅಣ್ಣನನ್ನು ಏಕಾಂಗಿಯಾಗಿ ಕಳುಹಿಸದೇ ಇರಲು ಧ‍್ರುವ ಪ್ರಯತ್ನಿಸಿದ್ದಾರೆ ಎಂದು ನೆಟ್ಟಿಗರು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments