Webdunia - Bharat's app for daily news and videos

Install App

ಜೈಲು ಸೇರಿದ ದರ್ಶನ್‌ ಬಗ್ಗೆ ಮೊದಲ ಬಾರಿ ಮೌನ ಮುರಿದ ಧ್ರುವ ಸರ್ಜಾ

Sampriya
ಸೋಮವಾರ, 22 ಜುಲೈ 2024 (15:19 IST)
Photo Courtesy X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಘಟನೆ ನಟ ದರ್ಶನ್ ಅವರ ಬಗ್ಗೆ ನಟ ಸುದೀಪ್,  ಶಿವಣ್ಣ ಸೇರಿದಂತೆ ಕನ್ನಡ ಇಂಡಸ್ಟ್ರಿಯ ಪ್ರಮುಖರು ಪ್ರತಿಕ್ರಿಯಿಸಿದ್ದರು.

ಆದರೆ ಇದೀಗ ಮೊದಲ ಬಾರಿ ಧ್ರುವ ಸರ್ಜಾ ಅವರು ದರ್ಶನ್ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.  

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ. ಪ್ರಕರಣ ಇನ್ನೂ ಕೋರ್ಟ್‌ನಲ್ಲಿದೆ.  ನೋಡೋಣ ಈ ಕೇಸ್ ಮುಂದೆ ಏನಾಗುತ್ತೆ ಅಂತ ಎಂದಿದ್ದಾರೆ.

ಇನ್ನೂ ಡಿ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬವನ್ನು ಧ್ರುವ ಸರ್ಜಾ ಅವರ ಅಭಿಮಾನಿಗಳು ಭೇಟಿಯಾಗಿ ಧನ ಸಹಾಯ ಮಾಡಿದ್ದರು. ಈ ವೇಳೆ ಧ್ರುವ ಅವರು ರೇಣುಕಾಸ್ವಾಮಿ ಕುಟುಂಬದವರ ಜತೆ ಫೋನ್‌ನಲ್ಲಿ ಮಾತನಾಡಿ, ಧೈರ್ಯ ತುಂಬಿದ್ದರು.

ಸದ್ಯ ಧ್ರುವ ಅವರು ಅಭಿನಯದ ಮಾರ್ಟಿನ್ ಮತ್ತು ಕೆಡಿ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಟಿನ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments